ತೆನೆ ಹೊತ್ತ ಕಮಲ: ಎಚ್ಡಿಕೆ ನಡೆಗೆ ಬೇಸತ್ತ ಅಲ್ಪಸಂಖ್ಯಾತ ಮುಖಂಡರಿಂದ ಜೆಡಿಎಸ್ಗೆ ಸಾಮೂಹಿಕ ರಾಜೀನಾಮೆ ನಿರ್ಧಾರ
ಕಲಬುರಗಿ: ‘ತೆನೆ ಹೊತ್ತ ಕಮಲ’ ಎಂಬ ಬೆಳವಣಿಗೆ ಈಗ ಇದು ಯಾರಿಗೆ ಭಾರ, ಯಾರಾಗುವರು ದೂರ? ಎಂಬಂಥ ಅಯೋಮಯ ಸ್ಥಿತಿಯನ್ನು ಸೃಷ್ಟಿಸಿದೆ. ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಒಂದೆಡೆ ಅಲ್ಪಸಂಖ್ಯಾತರ ಮನವೊಲಿಸಲು ಸಭೆ ನಡೆಸಿದ್ದರೆ, ಮತ್ತೊಂದೆಡೆ ಜೆಡಿಎಸ್ನಲ್ಲಿ ಇರಬೇಕೋ ಬೇಡವೋ ಎಂದು ಅಲ್ಪಸಂಖ್ಯಾತ ನಾಯಕರು ಸಭೆ ನಡೆಸಿ ಮಹತ್ವದ ನಿರ್ಣಯವೊಂದನ್ನು ಕೈಗೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಅಲ್ಪಸಂಖ್ಯಾತರ ಸಭೆ ನಡೆಸಿದ್ದಾರೆ. ಆದರೆ ಜೆಡಿಎಸ್-ಬಿಜೆಪಿ ಮೈತ್ರಿಯಿಂದ … Continue reading ತೆನೆ ಹೊತ್ತ ಕಮಲ: ಎಚ್ಡಿಕೆ ನಡೆಗೆ ಬೇಸತ್ತ ಅಲ್ಪಸಂಖ್ಯಾತ ಮುಖಂಡರಿಂದ ಜೆಡಿಎಸ್ಗೆ ಸಾಮೂಹಿಕ ರಾಜೀನಾಮೆ ನಿರ್ಧಾರ
Copy and paste this URL into your WordPress site to embed
Copy and paste this code into your site to embed