ತೆನೆ ಹೊತ್ತ ಕಮಲ: ಎಚ್​ಡಿಕೆ ನಡೆಗೆ ಬೇಸತ್ತ ಅಲ್ಪಸಂಖ್ಯಾತ ಮುಖಂಡರಿಂದ ಜೆಡಿಎಸ್​ಗೆ ಸಾಮೂಹಿಕ ರಾಜೀನಾಮೆ ನಿರ್ಧಾರ

ಕಲಬುರಗಿ: ‘ತೆನೆ ಹೊತ್ತ ಕಮಲ’ ಎಂಬ ಬೆಳವಣಿಗೆ ಈಗ ಇದು ಯಾರಿಗೆ ಭಾರ, ಯಾರಾಗುವರು ದೂರ? ಎಂಬಂಥ ಅಯೋಮಯ ಸ್ಥಿತಿಯನ್ನು ಸೃಷ್ಟಿಸಿದೆ. ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ಜೆಡಿಎಸ್ ವರಿಷ್ಠ ಎಚ್​.ಡಿ.ಕುಮಾರಸ್ವಾಮಿ ಒಂದೆಡೆ ಅಲ್ಪಸಂಖ್ಯಾತರ ಮನವೊಲಿಸಲು ಸಭೆ ನಡೆಸಿದ್ದರೆ, ಮತ್ತೊಂದೆಡೆ ಜೆಡಿಎಸ್​ನಲ್ಲಿ ಇರಬೇಕೋ ಬೇಡವೋ ಎಂದು ಅಲ್ಪಸಂಖ್ಯಾತ ನಾಯಕರು ಸಭೆ ನಡೆಸಿ ಮಹತ್ವದ ನಿರ್ಣಯವೊಂದನ್ನು ಕೈಗೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಅಲ್ಪಸಂಖ್ಯಾತರ ಸಭೆ ನಡೆಸಿದ್ದಾರೆ. ಆದರೆ ಜೆಡಿಎಸ್​-ಬಿಜೆಪಿ ಮೈತ್ರಿಯಿಂದ … Continue reading ತೆನೆ ಹೊತ್ತ ಕಮಲ: ಎಚ್​ಡಿಕೆ ನಡೆಗೆ ಬೇಸತ್ತ ಅಲ್ಪಸಂಖ್ಯಾತ ಮುಖಂಡರಿಂದ ಜೆಡಿಎಸ್​ಗೆ ಸಾಮೂಹಿಕ ರಾಜೀನಾಮೆ ನಿರ್ಧಾರ