ಗುಂಡು ಹೊಡೆದು ಬಿಜೆಪಿಯ ಕಿಸಾನ್ ಮೋರ್ಚಾ ನಾಯಕನ ಹತ್ಯೆ!
ನವದೆಹಲಿ: ದೆಹಲಿ ಬಿಜೆಪಿಯ ಕಿಸಾನ್ ಮೋರ್ಚಾ ನಾಯಕನನ್ನು ದ್ವಾರಕಾದ ಬಿಂದಾಪುರ್ ಪ್ರದೇಶದಲ್ಲಿ ಶುಕ್ರವಾರ ಸಂಜೆ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಂದಾಪುರದಲ್ಲಿ ಗುಂಡಿನ ದಾಳಿ ನಡೆದಿದ್ದು, ಸುರೇಂದ್ರ ಮಟಿಯಾಲಾ (60) ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಘಟನೆಯ ಸಮಯದಲ್ಲಿ ಅವರು ತಮ್ಮ ಕಚೇರಿಯಲ್ಲಿ ಕುಳಿತಿದ್ದರು ಎಂದು ಉಪ ಪೊಲೀಸ್ ಆಯುಕ್ತ (ದ್ವಾರಕಾ) ಎಂ ಹರ್ಷ ವರ್ಧನ್ ತಿಳಿಸಿದ್ದಾರೆ. ಇದನ್ನೂ ಓದಿ: ನೂತನ ಕೃಷಿ ಕಾಯ್ದೆಗಳ ಹಿಂಪಡೆಯಲು ಆಗ್ರಹ: ಬಳ್ಳಾರಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆ “ಘಟನೆಯ ಸಮಯದಲ್ಲಿ … Continue reading ಗುಂಡು ಹೊಡೆದು ಬಿಜೆಪಿಯ ಕಿಸಾನ್ ಮೋರ್ಚಾ ನಾಯಕನ ಹತ್ಯೆ!
Copy and paste this URL into your WordPress site to embed
Copy and paste this code into your site to embed