ಅನಂತರಾಜು ಡೆತ್ ಕೇಸ್: ಬ್ಯಾಡರಹಳ್ಳಿ ಪೊಲೀಸ್ ಠಾಣೆ ಮುಂಭಾಗವೇ ಬಸ್ಗೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಯಸಿ!
ಬೆಂಗಳೂರು: ಬಿಜೆಪಿ ಮುಖಂಡ ಬಿ.ಪಿ. ಅನಂತರಾಜು ಆತ್ಮಹತ್ಯೆ ಕೇಸ್ನಲ್ಲಿ ಆರೋಪಿ ಸ್ಥಾನದಲ್ಲಿರುವ ಪ್ರೇಯಸಿ ರೇಖಾ, ಬ್ಯಾಡರಹಳ್ಳಿ ಪೊಲೀಸ್ ಠಾಣೆ ರಸ್ತೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾನು ಹನಿಟ್ರ್ಯಾಪ್ ಮಾಡಿಲ್ಲ. ಎಲ್ಲರೂ ಹನಿಟ್ರ್ಯಾಪ್ ಹನಿಟ್ರ್ಯಾಪ್ ಅಂತಾ ಹೇಳ್ತಾರೆ. ನನಗೆ ನ್ಯಾಯ ಸಿಗ್ತಿಲ್ಲ… ಎಂದು ಕಣ್ಣೀರಿಡುತ್ತಲೇ ಮಟಮಟ ಮಧ್ಯಾಹ್ನವೇ ಬಸ್ಗೆ ಅಡ್ಡ ಹೋಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ. ನಂತರ ಸ್ಥಳದಲ್ಲಿದ್ದ ಮಾಧ್ಯಮದವರು ರೇಖಾರನ್ನು ರಕ್ಷಣೆ ಮಾಡಿ ಮನವೊಲಿಸಿದರು. ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಅನಂತರಾಜು, ಮೇ … Continue reading ಅನಂತರಾಜು ಡೆತ್ ಕೇಸ್: ಬ್ಯಾಡರಹಳ್ಳಿ ಪೊಲೀಸ್ ಠಾಣೆ ಮುಂಭಾಗವೇ ಬಸ್ಗೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಯಸಿ!
Copy and paste this URL into your WordPress site to embed
Copy and paste this code into your site to embed