ಅನಂತರಾಜು ಡೆತ್​ ಕೇಸ್​: ಬ್ಯಾಡರಹಳ್ಳಿ ಪೊಲೀಸ್​ ಠಾಣೆ ಮುಂಭಾಗವೇ ಬಸ್​ಗೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಯಸಿ!

ಬೆಂಗಳೂರು: ಬಿಜೆಪಿ ಮುಖಂಡ ಬಿ.ಪಿ. ಅನಂತರಾಜು ಆತ್ಮಹತ್ಯೆ ಕೇಸ್​ನಲ್ಲಿ ಆರೋಪಿ ಸ್ಥಾನದಲ್ಲಿರುವ ಪ್ರೇಯಸಿ ರೇಖಾ, ಬ್ಯಾಡರಹಳ್ಳಿ ಪೊಲೀಸ್ ಠಾಣೆ ರಸ್ತೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾನು ಹನಿಟ್ರ್ಯಾಪ್ ಮಾಡಿಲ್ಲ. ಎಲ್ಲರೂ ಹನಿಟ್ರ್ಯಾಪ್ ಹನಿಟ್ರ್ಯಾಪ್​ ಅಂತಾ ಹೇಳ್ತಾರೆ. ನನಗೆ ನ್ಯಾಯ ಸಿಗ್ತಿಲ್ಲ… ಎಂದು ಕಣ್ಣೀರಿಡುತ್ತಲೇ ಮಟಮಟ ಮಧ್ಯಾಹ್ನವೇ ಬಸ್​ಗೆ ಅಡ್ಡ ಹೋಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ. ನಂತರ ಸ್ಥಳದಲ್ಲಿದ್ದ ಮಾಧ್ಯಮದವರು ರೇಖಾರನ್ನು ರಕ್ಷಣೆ ಮಾಡಿ ಮನವೊಲಿಸಿದರು. ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಅನಂತರಾಜು​, ಮೇ … Continue reading ಅನಂತರಾಜು ಡೆತ್​ ಕೇಸ್​: ಬ್ಯಾಡರಹಳ್ಳಿ ಪೊಲೀಸ್​ ಠಾಣೆ ಮುಂಭಾಗವೇ ಬಸ್​ಗೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಯಸಿ!