ಸದ್ಯದಲ್ಲೇ ಬಿಜೆಪಿಯ ಮತ್ತೊಂದು ವಿಕೆಟ್ ಪತನ; ಮೂರನೇ ಪಟ್ಟಿ ಬಿಡುಗಡೆ ಬೆನ್ನಿಗೇ ಆಕಾಂಕ್ಷಿಯ ಅಸಮಾಧಾನ

ಕೊಪ್ಪಳ: ಬಿಜೆಪಿ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದಾಗ ಸಂಭವಿಸಿದ್ದ ಬೆಳವಣಿಗೆ ಮೂರನೇ ಪಟ್ಟಿ ಬಿಡುಗಡೆ ಸಂದರ್ಭದಲ್ಲೂ ಉಂಟಾಗಿದ್ದು, ಪಕ್ಷದ ಇನ್ನೊಬ್ಬ ನಾಯಕ ಸದ್ಯದಲ್ಲೇ ರಾಜೀನಾಮೆ ನೀಡುವ ನಿರ್ಧಾರ ಘೋಷಿಸಿದ್ದಾರೆ. ಇದನ್ನೂ ಓದಿ: ಹವಾಮಾನ ಮುನ್ಸೂಚನೆ: ಮುಂದಿನ 5 ದಿನ ರಾಜ್ಯದ ಎಲ್ಲೆಲ್ಲಿ ಮಳೆಯಾಗಲಿದೆ? ಕೊಪ್ಪಳ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್​ನ ಪ್ರಬಲ ಆಕಾಂಕ್ಷಿ ಆಗಿರುವ ಸಿ.ವಿ.ಚಂದ್ರಶೇಖರ್​, ಇದೀಗ ಟಿಕೆಟ್ ಸಿಗದ್ದರಿಂದ ಬೇಸರಗೊಂಡು ಪಕ್ಷಕ್ಕೆ ರಾಜೀನಾಮೆ ನೀಡಲಿರುವುದಾಗಿ ಹೇಳಿದ್ದಾರೆ. ಸಂಸದ ಕರಡಿ ಸಂಗಣ್ಣನ ಸೊಸೆ ಮಂಜುಳಾ ಅಮರೇಶ್ ಕರಡಿಗೆ ಈ … Continue reading ಸದ್ಯದಲ್ಲೇ ಬಿಜೆಪಿಯ ಮತ್ತೊಂದು ವಿಕೆಟ್ ಪತನ; ಮೂರನೇ ಪಟ್ಟಿ ಬಿಡುಗಡೆ ಬೆನ್ನಿಗೇ ಆಕಾಂಕ್ಷಿಯ ಅಸಮಾಧಾನ