‘ಬಿಜೆಪಿಯವರು ರಾಮ ಮಂದಿರ ಹೆಸರಲ್ಲಿ ನಿಧಿ ಸಂಗ್ರಹಿಸಿ ಅದೇ ದುಡ್ಡಲ್ಲಿ ಹೆಂಡ ಕುಡೀತಿದಾರೆ’

ಭೋಪಾಲ್​: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಬಿಜೆಪಿಯವರು ನಿಧಿ ಸಂಗ್ರಹ ಅಭಿಯಾನ ನಡೆಸುತ್ತಿರುವ ಬೆನ್ನಲ್ಲೇ ಮಧ್ಯಪ್ರದೇಶದ ಕಾಂಗ್ರೆಸ್​ ನಾಯಕ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿ ನಾಯಕರು ರಾಮ ಮಂದಿರ ಹೆಸರಲ್ಲಿ ಹಣ ಸಂಗ್ರಹಿಸಿ ಅದರಲ್ಲೇ ಕುಡಿದು ಮಜಾ ಮಾಡುತ್ತಿದ್ದಾರೆ ಎಂದು ಅವರು ದೂರಿದ್ದಾರೆ. ಕಾಂಗ್ರೆಸ್​ ಶಾಸಕ ಕಾಂತಿಲಾಲ್ ಬಹುರಿಯಾ ಇಂತದ್ದೊಂದು ಆರೋಪವನ್ನು ಮಾಡಿದ್ದಾರೆ. ಬಿಜೆಪಿಯವರು ವರ್ಷದಿಂದ ರಾಮ ಮಂದಿರ ಹೆಸರಲ್ಲಿ ನಿಧಿ ಸಂಗ್ರಹ ಮಾಡಿದ್ದಾರೆ. ಆ ಹಣವೆಲ್ಲ ಎಲ್ಲಿ ಹೋಯಿತು? ಕೆಲವು ನಾಯಕರು ಹಗಲೆಲ್ಲ … Continue reading ‘ಬಿಜೆಪಿಯವರು ರಾಮ ಮಂದಿರ ಹೆಸರಲ್ಲಿ ನಿಧಿ ಸಂಗ್ರಹಿಸಿ ಅದೇ ದುಡ್ಡಲ್ಲಿ ಹೆಂಡ ಕುಡೀತಿದಾರೆ’