‘ಬಿಜೆಪಿಯವರು ರಾಮ ಮಂದಿರ ಹೆಸರಲ್ಲಿ ನಿಧಿ ಸಂಗ್ರಹಿಸಿ ಅದೇ ದುಡ್ಡಲ್ಲಿ ಹೆಂಡ ಕುಡೀತಿದಾರೆ’
ಭೋಪಾಲ್: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಬಿಜೆಪಿಯವರು ನಿಧಿ ಸಂಗ್ರಹ ಅಭಿಯಾನ ನಡೆಸುತ್ತಿರುವ ಬೆನ್ನಲ್ಲೇ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿ ನಾಯಕರು ರಾಮ ಮಂದಿರ ಹೆಸರಲ್ಲಿ ಹಣ ಸಂಗ್ರಹಿಸಿ ಅದರಲ್ಲೇ ಕುಡಿದು ಮಜಾ ಮಾಡುತ್ತಿದ್ದಾರೆ ಎಂದು ಅವರು ದೂರಿದ್ದಾರೆ. ಕಾಂಗ್ರೆಸ್ ಶಾಸಕ ಕಾಂತಿಲಾಲ್ ಬಹುರಿಯಾ ಇಂತದ್ದೊಂದು ಆರೋಪವನ್ನು ಮಾಡಿದ್ದಾರೆ. ಬಿಜೆಪಿಯವರು ವರ್ಷದಿಂದ ರಾಮ ಮಂದಿರ ಹೆಸರಲ್ಲಿ ನಿಧಿ ಸಂಗ್ರಹ ಮಾಡಿದ್ದಾರೆ. ಆ ಹಣವೆಲ್ಲ ಎಲ್ಲಿ ಹೋಯಿತು? ಕೆಲವು ನಾಯಕರು ಹಗಲೆಲ್ಲ … Continue reading ‘ಬಿಜೆಪಿಯವರು ರಾಮ ಮಂದಿರ ಹೆಸರಲ್ಲಿ ನಿಧಿ ಸಂಗ್ರಹಿಸಿ ಅದೇ ದುಡ್ಡಲ್ಲಿ ಹೆಂಡ ಕುಡೀತಿದಾರೆ’
Copy and paste this URL into your WordPress site to embed
Copy and paste this code into your site to embed