ಮಹಾ ಸಿಎಂ ಉದ್ಧವ್​ ಠಾಕ್ರೆ, ಪತ್ನಿ ರಶ್ಮಿ ಠಾಕ್ರೆ ವಿರುದ್ಧ ಬಿಜೆಪಿ ನಾಯಕರ ದೂರು

ನಾಶಿಕ್​: ಮಹಾರಾಷ್ಟ್ರ ಸಿಎಂ ಹಾಗೂ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ‘ಸಾಮ್ನಾ’ ಸಂಪಾದಕಿಯಾದ ಅವರ ಪತ್ನಿ ರಶ್ಮಿ ಠಾಕ್ರೆ ವಿರುದ್ಧ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ನಾಯಕರು ದೂರು ಸಲ್ಲಿಸಿದ್ದಾರೆ. ಠಾಕ್ರೆ ವಿರುದ್ಧದ ವಿವಾದಾತ್ಮಕ ಹೇಳಿಕೆಯ ಸಂಬಂಧವಾಗಿ ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ನಾರಾಯಣ ರಾಣೆ ಅವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದ ಬೆನ್ನಲ್ಲೇ ಈ ಬೆಳವಣಿಗೆಯಾಗಿದೆ. ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥರ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡಿರುವುದಕ್ಕೆ ಸಿಎಂ ಠಾಕ್ರೆ ವಿರುದ್ಧ ಬಿಜೆಪಿಯ ಸುನಿಲ್​ ರಘುನಾಥ್​ … Continue reading ಮಹಾ ಸಿಎಂ ಉದ್ಧವ್​ ಠಾಕ್ರೆ, ಪತ್ನಿ ರಶ್ಮಿ ಠಾಕ್ರೆ ವಿರುದ್ಧ ಬಿಜೆಪಿ ನಾಯಕರ ದೂರು