More

    ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಶಾಸಕ ಸಾವು

    ಉತ್ತರ ಪ್ರದೇಶದ ದೇವರಿಯಾ ಜಿಲ್ಲೆಯ ಸಾದರ್​ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜನ್​ಮೇಜಯ್​ ಸಿಂಗ್​ ಅವರು ಇಂದು ನಿಧನರಾದರು.

    ಹೃದಯಾಘಾತಕ್ಕೀಡಾದ ಶಾಸಕ(75)ರನ್ನು ಲಖನೌದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲೋಹಿಯಾ ಆಸ್ಪತ್ರೆಯಲ್ಲಿ ಅವರಿಗೆ ಗುರುವಾರ ರಾತ್ರಿ ಪೇಸ್​ಮೇಕರ್​ ಅಳವಡಿಸಲಾಗುತ್ತಿತ್ತು. ಆದರೆ ಇದೇ ಸಂದರ್ಭದಲ್ಲಿ ಸಿಂಗ್​ ಮೃತಪಟ್ಟಿದ್ದಾರೆ.

    ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​, ವಿಧಾನಸಭಾ ಸ್ಪೀಕರ್​ ಹೃದಯ್​ ನಾರಾಯಣ್ ದೀಕ್ಷಿತ್​ ಅವರು ಜನಮೇಜಯ್​ ಸಿಂಗ್​ ಸಾವಿಗೆ ಸಂತಾಪ ಸೂಚಿಸಿದ್ದಾರೆ.(ಏಜೆನ್ಸೀಸ್​)

    ಕರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೀದರ್​ ಪೊಲೀಸ್ ಕಾನ್​​ಸ್ಟೆಬಲ್​ ಸಾವು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts