ರಾಜ್ಯದಲ್ಲಿ ಅಭದ್ರತೆಯ ಜೀವನ ಸೃಷ್ಟಿಮಾನವ ಸರಪಳಿ ಪ್ರತಿಭಟನೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಹಿಂದೂ ವಿರೋಧಿ ನೀತಿಯಿಂದ ಮಹಿಳೆಯರು, ಯುವಕರು, ದಲಿತರು ಸೇರಿದಂತೆ ಎಲ್ಲ ವರ್ಗದವರು ಆತಂಕದಿಂದ ಬದುಕುವ ವಾತಾವರಣ ಸೃಷ್ಟಿಯಾಗಿದೆ ಎಂದು ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ಬುಧವಾರ ನಗರದಲ್ಲಿ ಮಂಗಳೂರು ನಗರ ದಕ್ಷಿಣ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಮಾನವ ಸರಪಳಿ ಪ್ರತಿಭಟನೆಯ ಸಂದರ್ಭದಲ್ಲಿ ಅವರು ಮಾತನಾಡಿದರು. ಹಿಂದೂಗಳು, ಹಿಂದೂ ಜೀವನಪದ್ಧತಿಗೆ ಗೌರವ ಸಿಗುತ್ತಿಲ್ಲ. ಕಾಂಗ್ರೆಸ್ ದೇಶವಿರೋಧಿ, ಸಮಾಜವಿರೋಧಿ ಶಕ್ತಿಗಳ ಜತೆ ಹೊಂದಾಣಿಕೆ ಮಾಡಿಕೊಂಡಿದೆ. ದ.ಕ … Continue reading ರಾಜ್ಯದಲ್ಲಿ ಅಭದ್ರತೆಯ ಜೀವನ ಸೃಷ್ಟಿಮಾನವ ಸರಪಳಿ ಪ್ರತಿಭಟನೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ