ಲೋಕ ಸಮರ: ಕೈಸರ್‌ಗಂಜ್‌ ಕ್ಷೇತ್ರದಿಂದ ಬ್ರಿಜ್ ಭೂಷಣ್‌ರನ್ನು ಕೈಬಿಟ್ಟು, ಮಗನನ್ನು ಕಣಕ್ಕಿಳಿಸಿದ ಬಿಜೆಪಿ!

ನವದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್​ ಮಾಜಿ ಅಧ್ಯಕ್ಷ ಬ್ರಿಜೆಭೂಷನ್​ ಶರಣ್​ ಸಿಂಗ್​ ಪ್ರತಿನಿಧಿಸುತ್ತಿದ್ದ ಉತ್ತರಪ್ರದೇಶದ ಕೈಸರ್‌ಗಂಜ್‌ ಲೋಕಸಭಾ ಕ್ಷೇತ್ರದಿಂದ ಅವರ ಮಗ ಕರಣ್ ಭೂಷಣ್ ಸಿಂಗ್ ಅವರಿಗೆ ಟಿಕೆಟ್​​​ ನೀಡಲಾಗಿದೆ. ಇದನ್ನೂ ಓದಿ: 7 ವರ್ಷದ ಬಾಲಕನನ್ನು ಕಚ್ಚಿದ್ದಕ್ಕೆ ಸಾಕು ನಾಯಿಯನ್ನೇ ಕೊಂದು ತಿಂದ ಭೂಪ! ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬ್ರಿಜ್​ ಭೂಷಣ್​ ಶರಣ್​ಸಿಂಗ್​​​ಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್​ ಇಲ್ಲ ಎಂದು ಹೇಳಲಾಗಿತ್ತು. … Continue reading ಲೋಕ ಸಮರ: ಕೈಸರ್‌ಗಂಜ್‌ ಕ್ಷೇತ್ರದಿಂದ ಬ್ರಿಜ್ ಭೂಷಣ್‌ರನ್ನು ಕೈಬಿಟ್ಟು, ಮಗನನ್ನು ಕಣಕ್ಕಿಳಿಸಿದ ಬಿಜೆಪಿ!