ಡಬ್ಬಲ್ ಇಂಜಿನ್ ಸರ್ಕಾರ ಏನು ಮಾಡಿದೆ ಎಂದ ಪ್ರತಿಪಕ್ಷಗಳಿಗೆ ಟಕ್ಕರ್ ನೀಡಿದ ಸಚಿವ ಮಾಧುಸ್ವಾಮಿ!

ಬೆಂಗಳೂರು: ಮಾತೆತ್ತಿದರೆ ಡಬ್ಬಲ್ ಇಂಜಿನ್ ಸರ್ಕಾರ ಏನು ಮಾಡಿದೆ ಎಂದು ಪ್ರಶ್ನೆ ಮಾಡುತ್ತಿದ್ದೀರಲ್ಲ ಕೋವಿಡ್ ನಂತರದ ಆರ್ಥಿಕ ಚೇತರಿಕೆ, ರಾಜ್ಯದ ಪ್ರಗತಿ, ಅಭಿವೃದ್ಧಿ ಕಾರ್ಯಗಳೆಲ್ಲ ಏನು? ಎಂದು ಪ್ರತಿಪಕ್ಷಗಳನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಪ್ರಶ್ನಿಸಿದರು. ವಿಧಾನ ಪರಿಷತ್​​ನಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿದ ಮಾಧುಸ್ವಾಮಿ, ಸರ್ಕಾರವನ್ನು ಸಮರ್ಥಿಸಿಕೊಂಡು ಪ್ರತಿಪಕ್ಷ ಸದಸ್ಯರ ಪ್ರತಿ ಆರೋಪಗಳಿಗೂ ತಿರುಗೇಟು ನೀಡಿದರು. 1989ರಿಂದ ಸದನದಲ್ಲಿದ್ದೇನೆ. ರಾಜ್ಯಪಾಲರ ಭಾಷಣ ಎಂದರೆ ನಾವೇನು ಮಾಡಿದ್ದೇವೆ … Continue reading ಡಬ್ಬಲ್ ಇಂಜಿನ್ ಸರ್ಕಾರ ಏನು ಮಾಡಿದೆ ಎಂದ ಪ್ರತಿಪಕ್ಷಗಳಿಗೆ ಟಕ್ಕರ್ ನೀಡಿದ ಸಚಿವ ಮಾಧುಸ್ವಾಮಿ!