ಬಂಗಾಳ ಗೆದ್ದ ದೀದಿಗೆ ಶುಭಾಶಯ ಕೋರಿದ ಬಿಜೆಪಿ ಸಚಿವರು

ನವದೆಹಲಿ : ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯ ನಾಯಕಿ ಹಾಗೂ ಸಿಎಂ ಮಮತಾ ಬ್ಯಾನರ್ಜಿ ಅವರು ನಂದೀಗ್ರಾಮದಲ್ಲಿ ಗೆದ್ದಿದ್ದು, ಅವರ ಪಕ್ಷ ರಾಜ್ಯದ 200 ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಈ ಸಮಯದಲ್ಲಿ ಪ್ರಮುಖ ಪ್ರತಿಸ್ಪರ್ಧಿಯಾದ ಬಿಜೆಪಿಯ ಹಿರಿಯ ನಾಯಕರಾದ ರಕ್ಷಣಾ ಸಚಿವ ರಾಜ್​ನಾಥ್​ ಸಿಂಗ್​ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದೀದಿಗೆ ಗೆಲುವಿನ ಶುಭಾಶಯ ಕೋರಿದ್ದಾರೆ. ಬ್ಯಾನರ್ಜಿ ಅವರಿಗೆ ಟ್ವಿಟರ್ ಮೂಲಕ ಶುಭಾಶಯ ಕೋರಿದ ಮೊದಲ ಬಿಜೆಪಿ ನಾಯಕರಾದ ರಾಜ್​ನಾಥ್​ ಸಿಂಗ್, ‘ಬಂಗಾಳದ … Continue reading ಬಂಗಾಳ ಗೆದ್ದ ದೀದಿಗೆ ಶುಭಾಶಯ ಕೋರಿದ ಬಿಜೆಪಿ ಸಚಿವರು