ಕರ್ನಾಟಕ ಬಂದ್​: ಕನ್ನಡ ಪರ ಸಂಘಟನೆಗಳಿಗೆ ಶಾಸಕ ಬಸನಗೌಡ ಪಾಟೀಲ ಸವಾಲು

ವಿಜಯಪುರ: ಡಿ. 5 ರಂದು ಬಂದ್‌ಗೆ ಕರೆ ನೀಡಿರುವ ಕನ್ನಡ ಪರ ಸಂಘಟಕರಿಗೆ ತರಾಟೆಗೆ ತೆಗೆದುಕೊಂಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಂದ್ ಹೇಗೆ ಮಾಡುತ್ತಾರೆ ನಾನೂ ನೋಡುತ್ತೇನೆಂದು ಸವಾಲ್ ಹಾಕಿದ್ದಾರೆ. ಇಲ್ಲಿನ ರಾಣಿ ಚನ್ನಮ್ಮ ಸಮುದಾಯ ಭವನದಲ್ಲಿ ಶುಕ್ರವಾರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆಯೋಜಿಸಿದ್ದ ಸಹಕಾರ ಸಪ್ತಾಹ ದಿನಾಚರಣೆ ಹಾಗೂ ಸಮಾರೋಪ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಇದನ್ನೂ ಓದಿ: ಕಸಿನ್​ಗಳ ಮದುವೆ ಕಾನೂನು ಬಾಹಿರ; ಹರಿಯಾಣ, ಪಂಜಾಬ್​ ಹೈ ಕೋರ್ಟ್​ ಆದೇಶ … Continue reading ಕರ್ನಾಟಕ ಬಂದ್​: ಕನ್ನಡ ಪರ ಸಂಘಟನೆಗಳಿಗೆ ಶಾಸಕ ಬಸನಗೌಡ ಪಾಟೀಲ ಸವಾಲು