ಅಸ್ಸಾಂ ಬಿಜೆಪಿಯಲ್ಲಿ ಗ್ರೂಪಿಸಂ?: ಪಕ್ಷದಿಂದ ದೂರ ಸರಿದ ಶಾಸಕ ಶೈಲಾದಿತ್ಯ ದೇವ್​

ಗುವಾಹಟಿ: ಬಿಜೆಪಿಯ ನಾಯಕರಲ್ಲಿ ಗ್ರೂಪಿಸಂ ಹೆಚ್ಚಾಗಿದೆ. ಪ್ರಾಮಾಣಿಕರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿರುವ ಹೊಜೈ ಕ್ಷೇತ್ರದ ಶಾಸಕ ಶೈಲಾದಿತ್ಯ ದೇವ್ ಅವರು ಪಕ್ಷ ತ್ಯಜಿಸಿರುವುದಾಗಿ ಭಾನುವಾರ ಘೋಷಿಸಿದ್ದಾರೆ. ಸರ್ಕಾರದ ಅನೇಕ ವಿಚಾರಗಳ ಬಗ್ಗೆ ಭಿನ್ನಮತ ವ್ಯಕ್ತಪಡಿಸುವ ಮೂಲಕ ಕೆಲವು ತಿಂಗಳುಗಳಿಂದ ದೇವ್​ ಸುದ್ದಿಯಲ್ಲಿದ್ದಾರೆ. ಭಾನುವಾರ ಸುದ್ದಿಗೋಷ್ಠಿ ನಡೆಸಿದ ದೇವ್​, ಕಳೆದ ಮೂವತ್ತು ವರ್ಷಗಳಿಂದ ಬಿಜೆಪಿಯಲ್ಲಿದ್ದೇನೆ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದ್ದೇನೆ ಎಂದು ಯಾರೂ ಹೇಳಲಾರರು. ದೆಹಲಿಯಲ್ಲಿ 17 ವರ್ಷ ಕೆಲಸ ಮಾಡಿದ್ದೇನೆ. ಸಚಿವಾಲಯದಲ್ಲೂ ಕಾರ್ಯನಿರ್ವಹಿಸಿದ್ದೇನೆ. ಆದರೆ, ಈಗ … Continue reading ಅಸ್ಸಾಂ ಬಿಜೆಪಿಯಲ್ಲಿ ಗ್ರೂಪಿಸಂ?: ಪಕ್ಷದಿಂದ ದೂರ ಸರಿದ ಶಾಸಕ ಶೈಲಾದಿತ್ಯ ದೇವ್​