ಕುಮಾರಣ್ಣ ಸಿಎಂ ಆದ್ರೆ ಮೊದಲು ಸಂತೋಷ ಪಡೋದು ನಾನೇ… ಎಂದ ಬಿಜೆಪಿ ಶಾಸಕ!

ತುಮಕೂರು: ತಾನು ಸಿಎಂ ಆಗಬೇಕು, ನಮ್ಮ ಮುಂಡರೇ ಸಿಎಂ ಆಗಬೇಕು, ತಮ್ಮ ಪಕ್ಷದ ಪ್ರಮುಖ ನಾಯ ಸಿಎಂ ಗಾದಿಗೆ ಏರಬೇಕು ಎಂದು ಪ್ರತಿಯೊಬ್ಬರೂ ಹೇಳುವುದನ್ನ ಕೇಳಿದ್ದೇವೆ. ಆದರೆ ಬಿಜೆಪಿ ಎಂಎಲ್​ಸಿಯೊಬ್ಬರು ಜೆಡಿಎಸ್​ನ ಎಚ್​.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆದರೆ ಮೊದಲು ಮೊದಲು ಖುಷಿ ಪಡೋದೇ ನಾನು… ಎಂದು ಬಹಿರಂಗವಾಗಿಯೇ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಶಿರಾ ತಾಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಅಯೋಜಿಸಿದ್ದ ಕುಂಚಿಟಿಗ-ಒಕ್ಕಲಿಗ ಸಮಾವೇಶದಲ್ಲಿ ಮಾಜಿ ಸಿಎಂ ಎಚ್.​ಡಿ. ಕುಮಾರಸ್ವಾಮಿ ಮತ್ತು ಶ್ರೀ ನಂಜಾವದೂತ ಸ್ವಾಮೀಜಿ ಅವರುಗಳ ಎದುರಲ್ಲಿ ಬಿಜೆಪಿ ಎಂಎಲ್​ಸಿ … Continue reading ಕುಮಾರಣ್ಣ ಸಿಎಂ ಆದ್ರೆ ಮೊದಲು ಸಂತೋಷ ಪಡೋದು ನಾನೇ… ಎಂದ ಬಿಜೆಪಿ ಶಾಸಕ!