ಕರೊನಾದಿಂದ ತಪ್ಪಿಸಿಕೊಳ್ಳಲು ಬಟ್ಟೆಗಳನ್ನು 2 ಗಂಟೆಗಳ ಕಾಲ ಬಿಸಿಲಿನಲ್ಲಿ ಒಣಗಿಸಿ: ಬಿಜೆಪಿ ಸಂಸದ

ನವದೆಹಲಿ: ಜಾಗತಿಕವಾಗಿ ಸಾವಿರಾರು ಮಂದಿಯನ್ನು ಬಲಿಪಡೆದುಕೊಂಡಿರುವ ಮಾರಕ ಕರೊನಾ ವೈರಸ್​ ಭಾರತದ ಮೇಲೂ ವಕ್ರದೃಷ್ಟಿ ಬೀರಿದೆ. 50 ಮಂದಿಗೆ ಸೋಂಕು ತಗುಲಿರುವುದು ಅಧಿಕೃತವಾಗಿರುವ ಬೆನ್ನಲ್ಲೇ ಇನ್ನಷ್ಟು ಸೋಂಕು ಹರಡದಿರಲು ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಹೀಗಿರುವಾಗ ಪಶ್ಚಿಮ ಬಂಗಾಳದ ಬಿಜೆಪಿ ಸಂಸದರೊಬ್ಬರು ಸಲಹೆಯೊಂದನ್ನು ನೀಡಿದ್ದಾರೆ. ಸಂಸದ ದಿಲೀಪ್​ ಘೋಷ್ ಮಾಧ್ಯಮಗಳೊಂದಿಗೆ ಮಾತನಾಡಿ, ಯಾರು ಪ್ರಕೃತಿಯಿಂದ ದೂರ ಉಳಿದಿದ್ದಾರೋ ಅಂಥವರ ಮೇಲೆ ಕರೊನಾ ದಾಳಿ ಮಾಡುತ್ತದೆ. ಯಾರು ಪ್ರಕೃತಿ ಜತೆಗೆ ನಿರಂತರ ಸಂಪರ್ಕ ಹೊಂದಿರುತ್ತಾರೋ ಅವರಿಗೆ ಕರೊನಾ ಏನು … Continue reading ಕರೊನಾದಿಂದ ತಪ್ಪಿಸಿಕೊಳ್ಳಲು ಬಟ್ಟೆಗಳನ್ನು 2 ಗಂಟೆಗಳ ಕಾಲ ಬಿಸಿಲಿನಲ್ಲಿ ಒಣಗಿಸಿ: ಬಿಜೆಪಿ ಸಂಸದ