More

    ಸಂಸದ ಗೌತಮ್​ ಗಂಭೀರ್​ ತಂದೆಯ ಎಸ್​ಯುವಿ ಕಾರನ್ನೇ ಎಗರಿಸಿದ ಖದೀಮರು!

    ನವದೆಹಲಿ: ಮನೆಯ ಹೊರಭಾಗದಲ್ಲಿ ಪಾರ್ಕ್​ ಮಾಡಿದ್ದ ಟೀಮ್​ ಇಂಡಿಯಾದ ಮಾಜಿ ಕ್ರಿಕೆಟಿಗ ಹಾಗೂ ಬಿಜೆಪಿ ಸಂಸದ ಗೌತಮ್​ ಗಂಭೀರ್​ ತಂದೆಯ ಎಸ್​ಯುವಿ ಕಾರನ್ನು ಖದೀಮರು ದೋಚಿರುವ ಘಟನೆ ರಾಜಧಾನಿಯ ರಾಜೇಂದ್ರ ನಗರದಲ್ಲಿ ನಡೆದಿದೆ.

    ಇದನ್ನೂ ಓದಿ: VIDEO| ದೇಶದ ಅರ್ಧಕ್ಕರ್ಧ ಜನ್ರಿಗೆ ಕರೊನಾ ಗ್ಯಾರೆಂಟಿ ಎನ್ನುತ್ತಿದೆ ವರದಿ: ಆದ್ರೂ ಗುಡ್​ ನ್ಯೂಸ್​ ಸಹ ಇದೆ!

    ಗುರುವಾರ ಬೆಳಗಿನ ಜಾವವೇ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಶೇಷ ತಂಡವನ್ನು ರಚಿಸಿ ಖದೀಮರ ಪತ್ತೆಗೆ ಬಲೆ ಬೀಸಿದ್ದಾರೆ.

    ಖದೀಮರ ಪತ್ತೆಗಾಗಿ ಸ್ಥಳೀಯ ಸಿಸಿಟಿವಿ ಕ್ಯಾಮೆರಾವನ್ನು ಪರಿಶೀಲಿಸಲಾಗಿದೆ ಎಂದು ಕೇಂದ್ರ ಡಿಸಿಪಿ ತಿಳಿಸಿದ್ದಾರೆ. ಗೌತಮ್​ ಗಂಭೀರ್​ ತಂದೆಯೊಂದಿಗೆ ರಾಜೇಂದ್ರ ನಗರದ ನಿವಾಸದಲ್ಲೇ ವಾಸವಿದ್ದರು. (ಏಜೆನ್ಸೀಸ್​)

    ಇದನ್ನೂ ಓದಿ: ನರೇಗಾ ಅಕ್ರಮ, 43 ನೌಕರರಿಗೆ ಶಿಕ್ಷೆ ಖಾತ್ರಿ: 18 ಸಿಬ್ಬಂದಿ ವಜಾ, 9 ಪಿಡಿಒಗಳ ಸಸ್ಪೆಂಡ್

    ಲಡಾಖ್​ ಉದ್ವಿಗ್ನತೆ ಕುರಿತು ಮೋದಿ-ಟ್ರಂಪ್​ ಮಾತುಕತೆ ನಡೆಸಿಲ್ಲ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts