ವಿಸಿಟರ್​ ಪಾಸ್ ಅವಾಂತರ​: ಸ್ಪೀಕರ್ ಎದುರು ಕೊನೆಗೂ ಮೌನ ಮುರಿದ ಸಂಸದ ಪ್ರತಾಪ್​ ಸಿಂಹ!

ನವದೆಹಲಿ: ಇಂದು ಲೋಕಸಭಾ ಕಲಾಪದ ವೇಳೆ ಪ್ರೇಕ್ಷಕರ ಗ್ಯಾಲರಿಯಿಂದ ಸ್ಪೀಕರ್​ ಕುರ್ಚಿಯತ್ತ ನುಗ್ಗಿದ ಇಬ್ಬರು ಕಿಡಿಗೇಡಿಗಳಲ್ಲಿ ಓರ್ವ ಸಂಸದ ಪ್ರತಾಪ್​ ಸಿಂಹ ಹೆಸರಲ್ಲಿ ವಿಸಿಟರ್​ ಪಾಸ್​ ಪಡೆದಿದ್ದು, ಈ ವಿಚಾರವಾಗಿ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಲೋಕಸಭಾ ಸ್ಪೀಕರ್​ ಓಂ ಬಿರ್ಲಾ ಅವರನ್ನು ಭೇಟಿ ಮಾಡಿರುವ ಪ್ರತಾಪ್​ ಸಿಂಹ ವಿವರಣೆ ನೀಡಿದ್ದಾರೆ. ಘಟನೆಯ ಬೆನ್ನಲ್ಲೇ ಇಂದು ಸಂಜೆ ಸ್ಪೀಕರ್​ ಕಚೇರಿಗೆ ತೆರಳಿದ ಪ್ರತಾಪ್​ ಸಿಂಹ, ಆರೋಪಿ ಸಾಗರ್​ ಶರ್ಮಾ ಅವರ ತಂದೆ ಶಂಕರ್​ ಲಾಲ್​ ಶರ್ಮಾ ನಮ್ಮ … Continue reading ವಿಸಿಟರ್​ ಪಾಸ್ ಅವಾಂತರ​: ಸ್ಪೀಕರ್ ಎದುರು ಕೊನೆಗೂ ಮೌನ ಮುರಿದ ಸಂಸದ ಪ್ರತಾಪ್​ ಸಿಂಹ!