More

    ಬಿಜೆಪಿ ಸಂಸದನ ಮಗನ ಮೇಲೆ ಗುಂಡಿನ ದಾಳಿ: ಪೊಲೀಸರ ಅನುಮಾನವೇ ಬೇರೆ!

    ಲಖನೌ: ಉತ್ತರ ಪ್ರದೇಶದ ಬಿಜೆಪಿ ಸಂಸದ ಕೌಶಲ್​ ಕಿಶೋರ್​ ಮಗ ಆಯುಷ್​ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ರಾಜಧಾನಿ ಲಖನೌದಲ್ಲಿ ಮಂಗಳವಾರ ನಡೆದಿದೆ.

    ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಆಯುಷ್​ರತ್ತ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಆದರೆ ಆಯುಷ್​, ಸಂಬಂಧಿಕರ ಸಹಾಯದಿಂದ ತನ್ನ ಮೇಲೆ ಹಲ್ಲೆ ನಡೆಸಿ, ಕತೆ ಕಟ್ಟಿದ್ದಾನೆಂದು ಪೊಲೀಸರು ಶಂಕಿಸಿದ್ದಾರೆ.

    ಇದನ್ನೂ ಓದಿರಿ: ದೇಶದಲ್ಲಿ ಅತಿಯಾದ ಲಿಂಗ ತಾರತಮ್ಯ; ಏಷ್ಯಾ-ಪೆಸಿಫಿಕ್ ವಲಯದಲ್ಲಿ ಭಾರತದಲ್ಲೇ ಹೆಚ್ಚು ಪಕ್ಷಪಾತ

    ಗುಂಡಿನ ದಾಳಿಯಿಂದ ಗಾಯಗೊಂಡಿದ್ದ ಆಯುಷ್​ ಸದ್ಯ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಆಯುಷ್​ಗೆ ನಡುವಿನ ಮೇಲೊಂದು ಮತ್ತು ಭುಜದ ಕೆಳಗೊಂಡು ಗಾಯಗಳಾಗಿತ್ತು.

    ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಬತ್ತೆಗೆ ಬಲೆ ಬೀಸಿದ್ದಾರೆ. ಪ್ರಕರಣದಲ್ಲಿ ಪರವಾನಗಿ ಪಡೆದು ಪಿಸ್ತೂಲ್​ ಅನ್ನೇ ಬಳಸಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಸದ್ಯ ತನಿಖೆ ಪ್ರಗತಿಯಲ್ಲಿದೆ. (ಏಜೆನ್ಸೀಸ್​)

    ಲಿವ್​ಇನ್ ಸಂಬಂಧ ರೇಪ್ ಆದೀತೇ? ಸುಪ್ರೀಂ ಕೋರ್ಟ್ ಪ್ರಶ್ನೆ

    ಒನ್ ಕಟ್ ಟು ಕಟ್​ನಲ್ಲಿ ರೂಪಾ ರಾಯಪ್ಪ; ಪುನೀತ್ ನಿರ್ಮಾಣದ ಚಿತ್ರದಲ್ಲಿ ನೆಗೆಟಿವ್ ಶೇಡ್

    ಬಾಹ್ಯಾಕಾಶದಲ್ಲಿ ಹೋಟೆಲ್; ಆರ್ಬಿಟಲ್ ಅಸೆಂಬ್ಲಿ ಕಾರ್ಪೋರೇಷನ್​ ಸಿದ್ಧತೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts