ಬಿಜೆಪಿ ಸಂಸದನ ಮಗನ ಮೇಲೆ ಗುಂಡಿನ ದಾಳಿ: ಪೊಲೀಸರ ಅನುಮಾನವೇ ಬೇರೆ!

ಲಖನೌ: ಉತ್ತರ ಪ್ರದೇಶದ ಬಿಜೆಪಿ ಸಂಸದ ಕೌಶಲ್​ ಕಿಶೋರ್​ ಮಗ ಆಯುಷ್​ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ರಾಜಧಾನಿ ಲಖನೌದಲ್ಲಿ ಮಂಗಳವಾರ ನಡೆದಿದೆ. ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಆಯುಷ್​ರತ್ತ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಆದರೆ ಆಯುಷ್​, ಸಂಬಂಧಿಕರ ಸಹಾಯದಿಂದ ತನ್ನ ಮೇಲೆ ಹಲ್ಲೆ ನಡೆಸಿ, ಕತೆ ಕಟ್ಟಿದ್ದಾನೆಂದು ಪೊಲೀಸರು ಶಂಕಿಸಿದ್ದಾರೆ. ಇದನ್ನೂ ಓದಿರಿ: ದೇಶದಲ್ಲಿ ಅತಿಯಾದ ಲಿಂಗ ತಾರತಮ್ಯ; ಏಷ್ಯಾ-ಪೆಸಿಫಿಕ್ ವಲಯದಲ್ಲಿ ಭಾರತದಲ್ಲೇ ಹೆಚ್ಚು ಪಕ್ಷಪಾತ ಗುಂಡಿನ ದಾಳಿಯಿಂದ ಗಾಯಗೊಂಡಿದ್ದ ಆಯುಷ್​ ಸದ್ಯ ಚಿಕಿತ್ಸೆ … Continue reading ಬಿಜೆಪಿ ಸಂಸದನ ಮಗನ ಮೇಲೆ ಗುಂಡಿನ ದಾಳಿ: ಪೊಲೀಸರ ಅನುಮಾನವೇ ಬೇರೆ!