ಬಿಜೆಪಿ ಸಂಸದನ ಮಗನ ಮೇಲೆ ಗುಂಡಿನ ದಾಳಿ: ಪೊಲೀಸರ ಅನುಮಾನವೇ ಬೇರೆ!
ಲಖನೌ: ಉತ್ತರ ಪ್ರದೇಶದ ಬಿಜೆಪಿ ಸಂಸದ ಕೌಶಲ್ ಕಿಶೋರ್ ಮಗ ಆಯುಷ್ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ರಾಜಧಾನಿ ಲಖನೌದಲ್ಲಿ ಮಂಗಳವಾರ ನಡೆದಿದೆ. ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಆಯುಷ್ರತ್ತ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಆದರೆ ಆಯುಷ್, ಸಂಬಂಧಿಕರ ಸಹಾಯದಿಂದ ತನ್ನ ಮೇಲೆ ಹಲ್ಲೆ ನಡೆಸಿ, ಕತೆ ಕಟ್ಟಿದ್ದಾನೆಂದು ಪೊಲೀಸರು ಶಂಕಿಸಿದ್ದಾರೆ. ಇದನ್ನೂ ಓದಿರಿ: ದೇಶದಲ್ಲಿ ಅತಿಯಾದ ಲಿಂಗ ತಾರತಮ್ಯ; ಏಷ್ಯಾ-ಪೆಸಿಫಿಕ್ ವಲಯದಲ್ಲಿ ಭಾರತದಲ್ಲೇ ಹೆಚ್ಚು ಪಕ್ಷಪಾತ ಗುಂಡಿನ ದಾಳಿಯಿಂದ ಗಾಯಗೊಂಡಿದ್ದ ಆಯುಷ್ ಸದ್ಯ ಚಿಕಿತ್ಸೆ … Continue reading ಬಿಜೆಪಿ ಸಂಸದನ ಮಗನ ಮೇಲೆ ಗುಂಡಿನ ದಾಳಿ: ಪೊಲೀಸರ ಅನುಮಾನವೇ ಬೇರೆ!
Copy and paste this URL into your WordPress site to embed
Copy and paste this code into your site to embed