ವ್ಯಕ್ತಿಯೊಬ್ಬರ ತೆವಲುಗಳಿಗೆ ಪಕ್ಷ ಮಣೆ ಹಾಕುವ ಅಗತ್ಯವಿಲ್ಲ: ಸ್ವಪಕ್ಷ BJP ವಿರುದ್ಧವೇ ಈರಣ್ಣ ಕಡಾಡಿ ಕಿಡಿ

ಚಿಕ್ಕೋಡಿ: ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡಿದೆ. ರಮೇಶ್ ಜಾರಕಿಹೊಳಿ ವಿರುದ್ಧ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದು, ಪಕ್ಷದ ವಿರುದ್ಧವು ಗುಡುಗಿದ್ದಾರೆ. ಅಣೆಕಟ್ಟು ಭೂಮಿ ಪೂಜೆ ವಿಚಾರದಲ್ಲಿ ಆಹ್ವಾನ ನೀಡದೆ ಶಿಷ್ಟಾಚಾರ ಪಾಲಿಸದ ರಮೇಶ್​ ಜಾರಕಿಹೊಳಿ ವಿರುದ್ಧ ಈರಣ್ಣ ಕಡಾಡಿ ಆಕ್ರೋಶ ಹೊರ ಹಾಕಿದ್ದು, ಟ್ವೀಟ್ ಮೂಲಕ​ ಬೆಳಗಾವಿ ಸಾಹುಕಾರ್‌ಗೆ ಹಿಗ್ಗಾಮಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಪಕ್ಷದ ನಾಯಕರ ವಿರುದ್ಧವೂ ಅಸಮಾಧಾನ ಹೊರ ಹಾಕಿರುವ ಈರಣ್ಣ, ವ್ಯಕ್ತಿಯೊಬ್ಬರ ತೆವಲುಗಳಿಗೆ ಪಕ್ಷ … Continue reading ವ್ಯಕ್ತಿಯೊಬ್ಬರ ತೆವಲುಗಳಿಗೆ ಪಕ್ಷ ಮಣೆ ಹಾಕುವ ಅಗತ್ಯವಿಲ್ಲ: ಸ್ವಪಕ್ಷ BJP ವಿರುದ್ಧವೇ ಈರಣ್ಣ ಕಡಾಡಿ ಕಿಡಿ