ರಾಜ್ಯದ ನಾಲ್ಕೂ ದಿಕ್ಕಿನಿಂದ ಬಿಜೆಪಿ ರಥಯಾತ್ರೆ; ಪ್ರಾಥಮಿಕ ಸಭೆಯಲ್ಲಿ ಸಿಕ್ತು ಪ್ರಮುಖರ ಸಮ್ಮತಿ

ಬೆಂಗಳೂರು: ರಾಜ್ಯ ಸರ್ಕಾರದ ಸಾಧನೆಗಳನ್ನು ತಿಳಿಸಲು, ಚುನಾವಣೆಗೆ ಪೂರಕವಾಗಿ ರಾಜ್ಯದ ನಾಲ್ಕು ದಿಕ್ಕಿನಿಂದ ರಥಯಾತ್ರೆ ಕೈಗೆತ್ತಿಕೊಳ್ಳಲು ಪ್ರಮುಖರ ಪ್ರಾಥಮಿಕ ಸಭೆ ಸಮ್ಮತಿಸಿದ್ದು, ಮುಂದಿನ ದಿನಗಳಲ್ಲಿ ದಿನಾಂಕ ಅಂತಿಮವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಶುಕ್ರವಾರ ಸಭೆ ನಂತರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು ಮುಂದಿನ ಎರಡು ತಿಂಗಳು ವಿಧಾನಮಂಡಲ ಅಧಿವೇಶನ ಜತೆಗೆ ರಾಜಕೀಯ, ಸಂಘಟನಾತ್ಮಕ ಚಟುವಟಿಕೆಗಳ ರೂಪುರೇಷೆ ಬಗ್ಗೆ ಚರ್ಚಿಸಿದ್ದು, ಹಿರಿಯರ ಸಮಕ್ಷಮ ಮತ್ತೊಂದು ಸುತ್ತಿನ ಸಭೆಯಲ್ಲಿ ಅಂತಿಮವಾಗಲಿದೆ ಎಂದರು. ವಿಜಯಸಂಕಲ್ಪ ಅಭಿಯಾ‌ನ … Continue reading ರಾಜ್ಯದ ನಾಲ್ಕೂ ದಿಕ್ಕಿನಿಂದ ಬಿಜೆಪಿ ರಥಯಾತ್ರೆ; ಪ್ರಾಥಮಿಕ ಸಭೆಯಲ್ಲಿ ಸಿಕ್ತು ಪ್ರಮುಖರ ಸಮ್ಮತಿ