ಬಿಜೆಪಿ ಎರಡನೇ ಪಟ್ಟಿಯಲ್ಲೂ ಮತ್ತಷ್ಟು ಅಚ್ಚರಿ! ಈಶ್ವರಪ್ಪ, ಶೆಟ್ಟರ್​ ಕ್ಷೇತ್ರ ಇನ್ನೂ ಸಸ್ಪೆನ್ಸ್

ಬೆಂಗಳೂರು: ಬಿಜೆಪಿ 23 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕಾಂಗ್ರೆಸ್​ನಿಂದ ವಲಸೆ ಬಂದಿದ್ದ ನಾಗರಾಜ ಛಬ್ಬಿ ಅವರಿಗೆ ಕಲಟಗಿಯಲ್ಲಿ ಮಣೆ ಹಾಕಿದೆ. ಆರೋಪಗಳ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿದ್ದ ಹಾವೇರಿಯ ನೆಹರೂ ಓಲೇಕಾರ್​ ಹಾಗೂ ಮೂಡಿಗೆರೆಯ ಎಂ.ಪಿ. ಕುಮಾರಸ್ವಾಮಿ ಅವರಿಗೆ ಟಿಕೆಟ್​ ನಿರಾಕರಿಸಿದೆ. ಚನ್ನಗಿರಿಯಲ್ಲಿ ಕಳಂಕಿತ ಮಾಡಾಳ್​ ವಿರುಪಾಕ್ಷಪ್ಪ ಬದಲು ಶಿವಕುಮಾರ್​ಗೆ ಹಾಗೂ ಬೈಂದೂರಿನಲ್ಲಿ ಸುಕುಮಾರ್​ ಶೆಟ್ಟಿ ಬದಲು ಗುರುರಾಜ್​ ಗಂಟಿಹೊಳೆ ಟಿಕೆಟ್​ ನೀಡಲಾಗಿದೆ. ಕಲಟಗಿಯಲ್ಲೂ ಛಬ್ಬಿಗೆ ಟಿಕೆಟ್​ ನೀಡಿದ್ದರಿಂದ ಹಾಲಿ ಶಾಸಕ ನಿಂಬಣ್ಣವರ್​ಗೆ ಟಿಕೆಟ್​ … Continue reading ಬಿಜೆಪಿ ಎರಡನೇ ಪಟ್ಟಿಯಲ್ಲೂ ಮತ್ತಷ್ಟು ಅಚ್ಚರಿ! ಈಶ್ವರಪ್ಪ, ಶೆಟ್ಟರ್​ ಕ್ಷೇತ್ರ ಇನ್ನೂ ಸಸ್ಪೆನ್ಸ್