ಬಿಜೆಪಿ ಎರಡನೇ ಪಟ್ಟಿಯಲ್ಲೂ ಮತ್ತಷ್ಟು ಅಚ್ಚರಿ! ಈಶ್ವರಪ್ಪ, ಶೆಟ್ಟರ್ ಕ್ಷೇತ್ರ ಇನ್ನೂ ಸಸ್ಪೆನ್ಸ್
ಬೆಂಗಳೂರು: ಬಿಜೆಪಿ 23 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕಾಂಗ್ರೆಸ್ನಿಂದ ವಲಸೆ ಬಂದಿದ್ದ ನಾಗರಾಜ ಛಬ್ಬಿ ಅವರಿಗೆ ಕಲಟಗಿಯಲ್ಲಿ ಮಣೆ ಹಾಕಿದೆ. ಆರೋಪಗಳ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿದ್ದ ಹಾವೇರಿಯ ನೆಹರೂ ಓಲೇಕಾರ್ ಹಾಗೂ ಮೂಡಿಗೆರೆಯ ಎಂ.ಪಿ. ಕುಮಾರಸ್ವಾಮಿ ಅವರಿಗೆ ಟಿಕೆಟ್ ನಿರಾಕರಿಸಿದೆ. ಚನ್ನಗಿರಿಯಲ್ಲಿ ಕಳಂಕಿತ ಮಾಡಾಳ್ ವಿರುಪಾಕ್ಷಪ್ಪ ಬದಲು ಶಿವಕುಮಾರ್ಗೆ ಹಾಗೂ ಬೈಂದೂರಿನಲ್ಲಿ ಸುಕುಮಾರ್ ಶೆಟ್ಟಿ ಬದಲು ಗುರುರಾಜ್ ಗಂಟಿಹೊಳೆ ಟಿಕೆಟ್ ನೀಡಲಾಗಿದೆ. ಕಲಟಗಿಯಲ್ಲೂ ಛಬ್ಬಿಗೆ ಟಿಕೆಟ್ ನೀಡಿದ್ದರಿಂದ ಹಾಲಿ ಶಾಸಕ ನಿಂಬಣ್ಣವರ್ಗೆ ಟಿಕೆಟ್ … Continue reading ಬಿಜೆಪಿ ಎರಡನೇ ಪಟ್ಟಿಯಲ್ಲೂ ಮತ್ತಷ್ಟು ಅಚ್ಚರಿ! ಈಶ್ವರಪ್ಪ, ಶೆಟ್ಟರ್ ಕ್ಷೇತ್ರ ಇನ್ನೂ ಸಸ್ಪೆನ್ಸ್
Copy and paste this URL into your WordPress site to embed
Copy and paste this code into your site to embed