ರಾಜ್ಯ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಹಿರಿಯ ನಾಯಕ!

ವಿಜಯಪುರ: ಜನತಾ ಪರಿವಾರ ಒಂದಾಗಿದ್ದರೆ ಯಾವ ಕಾರಣಕ್ಕೂ ಇವತ್ತಿಗೂ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತಿರಲಿಲ್ಲ ಎಂದು ವಿಜಯಪುರದಲ್ಲಿ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಹೇಳಿಕೆ ನೀಡಿ ಎಲ್ಲರನ್ನೂ ಆಶ್ಚರ್ಯಕ್ಕೆ ತಳ್ಳಿದ್ದಾರೆ. ವಿಜಯಪುರದಲ್ಲಿ ರಾಜ್ಯ ಸರ್ಕಾರದ ಬಗೆಗಿನ ತಮ್ಮ ಅಸಮಾಧಾನವನ್ನು ಹೊರ ಹಾಕಿದ ಬಿಜೆಪಿ ಹಿರಿಯ ನಾಯಕ ರಮೇಶ್​ ಜಿಗಜಿಣಗಿ, ‘ಜನತಾ ಪರಿವಾರ ಒಣದಾಗಿದ್ದರೆ ಇಂದು ಒಂದು ಸಲ ಕಾಂಗ್ರೆಸ್ ಒಂದು ಸಲ ಜನತಾ ಪರಿವಾರವೇ ರಾಜ್ಯವನ್ನು ಮುಂದುವರಿಸಿಕೊಂಡು ಹೋಗ್ತಿತ್ತು. ನನ್ನ ಪಕ್ಷದ ಬಗ್ಗೆ ಅಭಿಮಾನವಿದೆ. ನಾನು ಎಂದೂ … Continue reading ರಾಜ್ಯ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಹಿರಿಯ ನಾಯಕ!