ಮೈಸೂರು ದಸರಾ ಅಂದರೆ ಕಾಂಗ್ರೆಸ್​ ಸರ್ಕಾರ ಮೂಗು ಮುರಿಯುವುದೇಕೆ: ಬಿಜೆಪಿ

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಈ ಬಾರಿಯ ನಾಡ ಹಬ್ಬ ದಸರಾವನ್ನು ಸರಳವಾಗಿ ಆಚರಿಸಲಾಗುವುದೆಂಬ ಸಚಿವ ಎಚ್.ಸಿ. ಮಹದೇವಪ್ಪ ಹೇಳಿಕೆಗೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಬಿಜೆಪಿ ಮೈಸೂರು ದಸರಾ ಅಂದರೆ ಈ ಸರ್ಕಾರ ಮೂಗು ಮುರಿಯುವುದೇಕೆ ಎಂದು ಕಾಂಗ್ರೆಸ್​ಅನ್ನು ಪ್ರಶ್ನಿಸಿದೆ. ಬಿಟ್ಟಿ ಶೋಕಿಗಳಿಗೆ ಕೋಟಿ ಕೋಟಿ ಖರ್ಚು ಮಾಡುವ ಸಿದ್ದರಾಮಯ್ಯನವರು ಸರ್ಕಾರ ದೀಗ ಮೈಸೂರು ದಸರಾ ಆಚರಣೆಯನ್ನು ಮಾತ್ರ ಸರಳವಾಗಿ ಆಚರಣೆ ಮಾಡಲು‌ ಮುಂದಾಗಿದೆ ಎಂದು … Continue reading ಮೈಸೂರು ದಸರಾ ಅಂದರೆ ಕಾಂಗ್ರೆಸ್​ ಸರ್ಕಾರ ಮೂಗು ಮುರಿಯುವುದೇಕೆ: ಬಿಜೆಪಿ