ಬೆಂಗಳೂರು: RSS ಸಹ ಸಂಸ್ಥಾಪಕರಾದ ಕೇಶವ್ ಬಲಿರಾಮ್ ಹೆಡ್ಗೇವಾರ್ ತರಹದ ಹೇಡಿಗಳ ಪಾಠಗಳನ್ನು ಶಾಲೆಗಳ ಪಠ್ಯದಲ್ಲಿರಲು ಬಿಡುವುದಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿ ತಿರುಗೇಟು ನೀಡಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ ರಾಜ್ಯದಲ್ಲಿ ಕಾಂಗ್ರೆಸ್ ಬರುತ್ತಿದ್ದಂತೆ ಅಲ್ಪಜ್ಞಾನಿಗಳು, ಮತಿಗೇಡಿಗಳು ಬಾಲ ಬಿಚ್ಚುತ್ತಿದ್ದಾರೆ ಎಂದು ಹರಿಹಾಯ್ದಿದೆ. ಯೋಗ್ಯತೆ ಇಲ್ಲ ರಾಜ್ಯದಲ್ಲಿ ಕಾಂಗ್ರೆಸ್ ಬರುತ್ತಿದ್ದಂತೆ ಅಲ್ಪಜ್ಞಾನಿಗಳು, ಮತಿಗೇಡಿಗಳು ಬಾಲ ಬಿಚ್ಚುತ್ತಿದ್ದಾರೆ. ಅಂದ ಹಾಗೆ, ಸಿದ್ದರಾಮಯ್ಯನವರು … Continue reading ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಅಲ್ಪಜ್ಞಾನಿಗಳು, ಮತಿಗೇಡಿಗಳು ಬಾಲ ಬಿಚ್ಚುತ್ತಿದ್ದಾರೆ; ಹರಿಪ್ರಸಾದ್ ಹೇಳಿಕೆಗೆ ರಾಜ್ಯ ಬಿಜೆಪಿ ಟಾಂಗ್
Copy and paste this URL into your WordPress site to embed
Copy and paste this code into your site to embed