ಕಾಂಗ್ರೆಸ್​ ಅಧಿಕಾರಕ್ಕೆ ಬರುತ್ತಿದ್ದಂತೆ ಅಲ್ಪಜ್ಞಾನಿಗಳು‌, ಮತಿಗೇಡಿಗಳು ಬಾಲ ಬಿಚ್ಚುತ್ತಿದ್ದಾರೆ; ಹರಿಪ್ರಸಾದ್​ ಹೇಳಿಕೆಗೆ ರಾಜ್ಯ ಬಿಜೆಪಿ ಟಾಂಗ್​

ಬೆಂಗಳೂರು: RSS ಸಹ ಸಂಸ್ಥಾಪಕರಾದ ಕೇಶವ್​ ಬಲಿರಾಮ್​ ಹೆಡ್​ಗೇವಾರ್​ ತರಹದ ಹೇಡಿಗಳ ಪಾಠಗಳನ್ನು ಶಾಲೆಗಳ ಪಠ್ಯದಲ್ಲಿರಲು ಬಿಡುವುದಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್​ ಹೇಳಿಕೆಗೆ ರಾಜ್ಯ ಬಿಜೆಪಿ ಘಟಕ ಟ್ವೀಟ್​ ಮಾಡಿ​ ತಿರುಗೇಟು ನೀಡಿದೆ. ಈ ಕುರಿತು ಟ್ವೀಟ್​ ಮಾಡಿರುವ ರಾಜ್ಯ ಬಿಜೆಪಿ ಘಟಕ ರಾಜ್ಯದಲ್ಲಿ ಕಾಂಗ್ರೆಸ್​ ಬರುತ್ತಿದ್ದಂತೆ ಅಲ್ಪಜ್ಞಾನಿಗಳು‌, ಮತಿಗೇಡಿಗಳು ಬಾಲ ಬಿಚ್ಚುತ್ತಿದ್ದಾರೆ ಎಂದು ಹರಿಹಾಯ್ದಿದೆ. ಯೋಗ್ಯತೆ ಇಲ್ಲ ರಾಜ್ಯದಲ್ಲಿ‌ ಕಾಂಗ್ರೆಸ್​ ಬರುತ್ತಿದ್ದಂತೆ ಅಲ್ಪಜ್ಞಾನಿಗಳು‌, ಮತಿಗೇಡಿಗಳು ಬಾಲ ಬಿಚ್ಚುತ್ತಿದ್ದಾರೆ. ಅಂದ ಹಾಗೆ, ಸಿದ್ದರಾಮಯ್ಯನವರು … Continue reading ಕಾಂಗ್ರೆಸ್​ ಅಧಿಕಾರಕ್ಕೆ ಬರುತ್ತಿದ್ದಂತೆ ಅಲ್ಪಜ್ಞಾನಿಗಳು‌, ಮತಿಗೇಡಿಗಳು ಬಾಲ ಬಿಚ್ಚುತ್ತಿದ್ದಾರೆ; ಹರಿಪ್ರಸಾದ್​ ಹೇಳಿಕೆಗೆ ರಾಜ್ಯ ಬಿಜೆಪಿ ಟಾಂಗ್​