ಕಾಂಗ್ರೆಸ್​ಗೆ ಗೆಲ್ಲುವ ಅಭ್ಯರ್ಥಿಗಳಲ್ಲ, ನಿಲ್ಲುವ ಅಭ್ಯರ್ಥಿಗಳೇ ಸಿಗುತ್ತಿಲ್ಲ: ಬಿಜೆಪಿ ವ್ಯಂಗ್ಯ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್​ ನಿರಾಕರಿಸಿರುವ ಕಾರಣ ಕಾಂಗ್ರೆಸ್​ ಸೇರಿರುವ ಮಾಜಿ ಸಿಎಂ ಜಗದೀಶ್​​ ಶೆಟ್ಟರ್​, ಲಕ್ಷ್ಮಣ್​ ಸವದಿ ಹಾಗೂ ಡಿ.ಕೆ. ಶಿವಕುಮಾರ್​​ ವಿರುದ್ಧ ಸರಣಿ ಟ್ವೀಟ್​ ಮಾಡುವ ಮೂಲಕ ವಾಗ್ದಾಳಿ ನಡೆಸಿದೆ. ಗೆಲ್ಲುವ ಅಭ್ಯರ್ಥಿಗಳಲ್ಲ, ಕಾಂಗ್ರೆಸ್​ಗೆ ನಿಲ್ಲುವ ಅಭ್ಯರ್ಥಿಗಳೇ ಸಿಗುತ್ತಿಲ್ಲ ಎಂದು ಟ್ವೀಟ್​ ಮಾಡುವ ಮೂಲಕ ಟೀಕಿಸಿದೆ. ನಿಮ್ಮ ಹಳೇ ಬಂಡಿಗೆ ಎಷ್ಟೇ ಬಣ್ಣ ಬಳಿದರೂ ಹೊಸತಾಗುವುದಿಲ್ಲ ಈ ಕುರಿತು ಟ್ವೀಟ್​ ಮಾಡಿರುವ ಬಿಜೆಪಿ ಕಾಂಗ್ರೆಸ್​ಗೆ ಗೆಲ್ಲುವ ಅಭ್ಯರ್ಥಿಗಳಲ್ಲ ನಿಲ್ಲುವ ಅಭ್ಯರ್ಥಿಗಳೇ ಸಿಗುತ್ತಿಲ್ಲ. … Continue reading ಕಾಂಗ್ರೆಸ್​ಗೆ ಗೆಲ್ಲುವ ಅಭ್ಯರ್ಥಿಗಳಲ್ಲ, ನಿಲ್ಲುವ ಅಭ್ಯರ್ಥಿಗಳೇ ಸಿಗುತ್ತಿಲ್ಲ: ಬಿಜೆಪಿ ವ್ಯಂಗ್ಯ