‘ನನ್ನ ಪುತ್ರನಿಗೆ ಟಿಕೆಟ್​ ಕೈ ತಪ್ಪಿದ್ದಕ್ಕೆ ಬಿಎಸ್​ವೈ ಕಾರಣ’: ಈಶ್ವರಪ್ಪ

ಬೆಂಗಳೂರು: ಮಗನಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದಕ್ಕೆ ಯಡಿಯೂರಪ್ಪ ಅವರೇ ಕಾರಣ. ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಪಕ್ಕಕ್ಕೆ ಸರಿಸುವ ಕೆಲಸವನ್ನು ಅವರು ಮಾಡುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ಆರೋಪಿಸಿದ್ದಾರೆ. ಇದನ್ನೂ ಓದಿ: 15 ಸಾವಿರ ರೂ. ದಾನ ಮಾಡಲು ಹೋಗಿ 15 ಲಕ್ಷ ರೂ. ಕಳೆದುಕೊಂಡ ಭೂಪ..! ಎಡವಟ್ಟಾಗಿದ್ದೆಲ್ಲಿ? ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾಗಿರುವ ಯಡಿಯೂರಪ್ಪ ನನ್ನ ಪುತ್ರನಿಗೆ ಹಾವೇರಿಯಿಂದ ಟಿಕೆಟ್ ಕೊಡಿಸಿ, ಗೆಲುವಿಗಾಗಿ ಪ್ರಚಾರ ಮಾಡುವ ಆಶ್ವಾಸನೆ ನೀಡಿದ್ದರು. ಆದರೆ ಈಗ ‘ವಂಚಿಸಿದ್ದಾರೆ’ … Continue reading ‘ನನ್ನ ಪುತ್ರನಿಗೆ ಟಿಕೆಟ್​ ಕೈ ತಪ್ಪಿದ್ದಕ್ಕೆ ಬಿಎಸ್​ವೈ ಕಾರಣ’: ಈಶ್ವರಪ್ಪ