ವಿಧಾನಸೌಧ ಕೊಠಡಿಯಿಂದ ಸಿದ್ಧಗಂಗಾ ಶ್ರೀಗಳ ಫೋಟೋ ಹೊರಕ್ಕೆ; ಬಿಜೆಪಿ ಕೆಂಡ!

ಬೆಂಗಳೂರು: ವಿಧಾನಸೌಧದ ಕೊಠಡಿಯಲ್ಲಿ ಅಳವಡಿಸಲಾಗಿದ್ದ ಡಾ| ಶಿವಕುಮಾರ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಎಚ್​.ಡಿ.ಕುಮಾರಸ್ವಾಮಿ ಅವರ ಭಾವಚಿತ್ರವನ್ನು ತೆರವುಗೊಳಿಸಿ, ಪಡಸಾಲೆಯಲ್ಲಿ ರಾಶಿ ಹಾಕಿರುವುದನ್ನು ರಾಜ್ಯ ಬಿಜೆಪಿ ಟ್ವೀಟ್ ಮಾಡಿ ಖಂಡಿಸಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಟ್ವೀಟ್ ಮಾಡಿ, ‘ಇದು ಅಹಂಕಾರದ ಅಹಂಕಾರದ ಪರಮಾವಧಿ’ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಇದನ್ನೂ ಓದಿ: ಸಿದ್ದಗಂಗಾ ಮಠದ ವಸತಿ ನಿಲಯ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಸಿಎಂ ಸೂಚನೆ  ಅಹಂಕಾರದ ಪರಮಾವಧಿ!@INCKarnataka ಸರಕಾರಕ್ಕೆ ಕೇಸರಿ ಎಂದರೆ ದ್ವೇಷ, ಶತ್ರುಭಾವ! … Continue reading ವಿಧಾನಸೌಧ ಕೊಠಡಿಯಿಂದ ಸಿದ್ಧಗಂಗಾ ಶ್ರೀಗಳ ಫೋಟೋ ಹೊರಕ್ಕೆ; ಬಿಜೆಪಿ ಕೆಂಡ!