‘ಬಿಜೆಪಿ ನನ್ನ ಮಾತನ್ನು ತಿರುಚಿ, ದೊಡ್ಡದು ಮಾಡಿದೆ’: ‘ಸನಾತನ ಧರ್ಮ ನಿರ್ಮೂಲನೆ’ ಹೇಳಿಕೆ ಸಮರ್ಥನೆಗೆ ಮುಂದಾದ ಉದಯನಿಧಿ ಸ್ಟಾಲಿನ್

ಚೆನ್ನೈ: ‘ಸನಾತನ ಧರ್ಮ’ದ ಕುರಿತಾದ ನನ್ನ ಮಾತುಗಳನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ತಿರುಚಿ ದೊಡ್ಡದು ಮಾಡಿದೆ. ಇಡೀ ಭಾರತ ನನ್ನ ಬಗ್ಗೆ ಮಾತನಾಡುವಂತೆ ಮಾಡುವುದು ಅವರ ಉದ್ದೇಶವಾಗಿತ್ತು ಎಂದು ಡಿಎಂಕೆ ಮುಖಂಡ, ಸಚಿವ ಉದಯನಿಧಿ ಸ್ಟಾಲಿನ್ ಆರೋಪಿಸಿದರು. ಇದನ್ನೂ ಓದಿ: “ಅವರ ಮನೆಯಲ್ಲಿ ನೋವಿದ್ದರೂ ತೋರಿಸಿಕೊಳ್ಳಲಿಲ್ಲ”: ಹೀಗೆಂದು ಪ್ರಧಾನಿ ಮೋದಿ ಪ್ರಶಂಸಿದ್ದು ಯಾರಿಗೆ? ಕರೂರು ಜಿಲ್ಲೆಯಲ್ಲಿ ನಡೆದ ಯುವ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಉದಯನಿಧಿ, ಸನಾತನ ಧರ್ಮವನ್ನು ಸೊಳ್ಳೆ, ಡೆಂಗ್ಯೂ, ಮಲೇರಿಯಾ, ಜ್ವರ ಮತ್ತು … Continue reading ‘ಬಿಜೆಪಿ ನನ್ನ ಮಾತನ್ನು ತಿರುಚಿ, ದೊಡ್ಡದು ಮಾಡಿದೆ’: ‘ಸನಾತನ ಧರ್ಮ ನಿರ್ಮೂಲನೆ’ ಹೇಳಿಕೆ ಸಮರ್ಥನೆಗೆ ಮುಂದಾದ ಉದಯನಿಧಿ ಸ್ಟಾಲಿನ್