ಜಿಟಿ, ಜಿಟಿ ಮಳೆಯಲ್ಲಿ ಬಿಜೆಪಿ ವಿಜಯೋತ್ಸವ

BJP victory in GT, GT rain

ತೇರದಾಳ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಜಿಟಿ,ಜಿಟಿ ಸುರಿಯುವ ಮಳೆಯಲ್ಲಿಯೇ ಪರಸ್ಪರ ಗುಲಾಲು ಎರಚಿ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

blank

ಮಧ್ಯಾಹ್ನದಿಂದಲೇ ಯುವಕರು ಬೈಕ್ ಗಳ ಮೂಲಕ ಬಿಜೆಪಿ ಧ್ವಜ ಕಟ್ಟಿಕೊಂಡು ಘೋಷಣೆಗಳನ್ನು ಕೂಗುತ್ತ ಪಟ್ಟಣದಲ್ಲಿ ಸಾಗಿದರು. ತದನಂತರ ಸ್ಥಳೀಯ ಹನುಮಾನ ದೇವಸ್ಥಾನ ಬಳಿಯ ವೃತ್ತದಲ್ಲಿ ಸೇರಿದ ಬಿಜೆಪಿ ಮುಖಂಡರು ವಾದ್ಯಗಳೊಂದಿಗೆ ಗೆಲುವಿನ ಖುಷಿಯನ್ನು ಹಂಚಿಕೊಂಡರು. ಸ್ಥಳೀಯ ಮುಖಂಡರು ಸೇರಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು. ಪಟ್ಟಣದಲ್ಲಿ ಪೊಲೀಸರು ಬಿಗಿ ಬಂದೊಬಸ್ತ್ ಕೈಗೊಂಡಿದ್ದರು.

Share This Article

ವಾರದ ಯಾವ ದಿನ ಯಾವ ದೇವರನ್ನು ಪೂಜಿಸಬೇಕೆಂದು ನಿಮಗೆ ತಿಳಿದಿದೆಯೇ? Weekly Worship Guide

Weekly Worship Guide : ದೇವರ ಆರಾಧನೆಯು ಜೀವನದಲ್ಲಿ ವಿಶೇಷವಾಗಿ ಪ್ರಮುಖ ಸ್ಥಾನವನ್ನು ಹೊಂದಿದೆ. ಪ್ರತಿದಿನ…

ದೇಹದ ತೂಕ ಕಡಿಮೆ ಮಾಡಲು ಮಾವಿನ ಎಲೆ ಕಷಾಯ! Mango Leaves ಬಳಸುವುದು ಹೇಗೆ?

Mango Leaves :  ಇತ್ತೀಚಿನ ದಿನಗಳಲ್ಲಿ, ಅಧಿಕ ತೂಕವು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಅಧಿಕ…

ಬೀದಿ ಬದಿ ಅಂಗಡಿಗಳಲ್ಲಿ ಹಣ್ಣಿನ ಜ್ಯೂಸ್​ ಕುಡಿಯುವಾಗ ಐಸ್​ ಸೇರಿಸುವುದನ್ನು ತಪ್ಪಿಸಿ… ಆಘಾತಕಾರಿ ವಿಡಿಯೋ ವೈರಲ್​! Street Juices

Street Juices : ಅನೇಕ ಮಂದಿ ವಿವಿಧ ರೀತಿಯ ಹಣ್ಣಿನ ಜ್ಯೂಸ್‌ಗಳನ್ನು ಇಷ್ಟಪಡುತ್ತಾರೆ. ಅದರಲ್ಲೂ ಬೇಸಿಗೆಯಲ್ಲಿ…