More

    ಬಿಜೆಪಿ ಗೆಲುವಿಗೆ ಸಿಹಿ ಹಂಚಿ ಸಂಭ್ರಮ

    ಕುಶಾಲನಗರ: ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಭಾನುವಾರ ಪಟಾಕಿ ಹೊಡೆದು, ಸಿಹಿ ಹಂಚಿ ಸಂಭ್ರಮಿಸಿದರು.

    ಹರಹರ ಮೋದಿ, ಘರ್ ಘರ್ ಮೇ ಮೋದಿ ಎನ್ನುವ ಘೋಷಣೆಯೊಂದಿಗೆ ಪಟ್ಟಣದ ಗಣಪತಿ ದೇವಸ್ಥಾನದ ಮುಂಭಾಗ ಜಮಾಯಿಸಿದ ಪಕ್ಷದ ಕಾರ್ಯಕರ್ತರು, ಹರ್ಷೋದ್ಘಾರ ಮೊಳಗಿಸಿದರು. ಪಕ್ಷದ ಮುಖಂಡರಾದ ಜಿ.ಎಲ್.ನಾಗರಾಜ್, ಎಂ.ವಿ.ನಾರಾಯಣ, ಗಣಿಪ್ರಸಾದ್, ಕೃಷ್ಣಪ್ಪ, ಕೆ.ಎನ್.ದೇವರಾಜ್, ಡಿ.ಕೆ.ತಿಮ್ಮಪ್ಪ, ಶ್ರೀನಿವಾಸ ರಾವ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts