ಬಿಜೆಪಿ ಮನುಸ್ಮೃತಿ ಆಧಾರದ ಸಂವಿಧಾನ ರಚನೆ ಆಗಬೇಕೆಂದು ಬಯಸಿದೆ; ಸಿದ್ದರಾಮಯ್ಯ
ಬೆಂಗಳೂರು: ಡಾ.ಬಿ.ಆರ್. ಅಂಬೇಡ್ಕರ್ ಅವರು ಅಸಮಾನತೆ ಹೋಗಲಾಡಿಸಬೇಕೆಂದು ಹೇಳಿದ್ದರು. ಇದಕ್ಕೆ ಬಿಜೆಪಿಯಿಂದ ವಿರುದ್ದ ಇದೆ. ಅವರಿಗೆ ಸಂವಿಧಾನದ ಮೇಲೆ ಗೌರವ ಇಲ್ಲ. ಇದನ್ನು ಶೋಷಿತ ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ RSSನ ರಾಜಕೀಯ ಅಂಗವಾಗಿದ್ದು, ಆರ್ಎಸ್ಎಸ್ ಮತ್ತು ಹಿಂದು ಮಹಾಸಭಾ ನಿಯಂತ್ರಣ ಮಾಡುತ್ತಿದೆ. ಆರ್ಎಸ್ಎಸ್ ಅವರ ಚಿಂತನಾ ಗಂಗಾ ಪುಸ್ತಕ, ಆರ್ಎಸ್ಎಸ್ ಮುಖವಾಣಿ ಪತ್ರಿಕೆಯಲ್ಲೂ ಅಂಬೇಡ್ಕರ್ ಸಂವಿಧಾನವನ್ನು ಅವರು ಒಪ್ಪಿಕೊಂಡಿಲ್ಲ. ಸಂವಿಧಾನ ಸರಿಯಾಗಿ ರಚನೆ ಮಾಡಿಲ್ಲ, ಈ ದೇಶಕ್ಕೆ ಯೋಗ್ಯವಾದ … Continue reading ಬಿಜೆಪಿ ಮನುಸ್ಮೃತಿ ಆಧಾರದ ಸಂವಿಧಾನ ರಚನೆ ಆಗಬೇಕೆಂದು ಬಯಸಿದೆ; ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed