ಬಿಜೆಪಿ ‘ಶ್ರೀರಾಮ’ ನಮ್ಮ ಅಭ್ಯರ್ಥಿ ಎಂದು ಘೋಷಿಸುವುದೊಂದೇ ಬಾಕಿ: ಸಂಜಯ್ ರಾವತ್
ಮುಂಬೈ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆ ಜನವರಿ 22, 2024ರಂದು ನೆರವೇರಲಿದ್ದು, ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ವಿಪಕ್ಷಗಳು ಆಡಳಿತರೂಢ ಬಿಜೆಪಿಯನ್ನು ಟೀಕಿಸುವ ಭರದಲ್ಲಿ ವಿವಾದಕ್ಕೆ ಆಸ್ಪದ ಮಾಡಿಕೊಡುತ್ತಿದ್ದು, ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗುತ್ತಿದೆ. ಇದೀಗ ರಾಮಮಂದಿರ ವಿಚಾರವಾಗಿ ಮಾತನಾಡಿರುವ ಶಿವಸೇನೆ (UBT) ನಾಯಕ ಸಂಜಯ್ ರಾವತ್, ಬಿಜೆಪಿಯವರು ಪ್ರಭು ಶ್ರೀರಾಮಚಂದ್ರನನ್ನು ತನ್ನ ಚುನಾವಣಾ ಅಭ್ಯರ್ಥಿಯನ್ನಾಗಿ ಘೋಷಿಸುವುದೊಂದೇ ಬಾಕಿ ಎಂದು ಹೇಳಿದ್ದಾರೆ. ಈ ಕುರಿತು ಮಾತನಾಡಿದ ಸಂಜಯ್ ರಾವತ್, ಬಿಜೆಪಿ ರಾಮನ ಹೆಸರಿನಲ್ಲಿ ರಾಜಕೀಯ … Continue reading ಬಿಜೆಪಿ ‘ಶ್ರೀರಾಮ’ ನಮ್ಮ ಅಭ್ಯರ್ಥಿ ಎಂದು ಘೋಷಿಸುವುದೊಂದೇ ಬಾಕಿ: ಸಂಜಯ್ ರಾವತ್
Copy and paste this URL into your WordPress site to embed
Copy and paste this code into your site to embed