ಲೋಕ ಸಮರ 2024: ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಮಹಿಳೆಯರು, ಬಡವರು, ಯುವಕರ ಏಳಿಗೆಗೆ ಒತ್ತು
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ಮೂರನೇ ಅವಧಿಗೆ ಕೇಂದ್ರದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರಬೇಕೆಂಬ ಗುರಿಯೊಂದಿಗೆ ಲೋಕಸಭಾ ಚುನಾವಣಾ ಕಣಕ್ಕೆ ಇಳಿದಿರುವ ಆಡಳಿತಾರೂಢ ಬಿಜೆಪಿ, ಇಂದು ತನ್ನ ಸಂಕಲ್ಪ ಪತ್ರ ಅಥವಾ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ತನ್ನ ಪ್ರಣಾಳಿಕೆಯಲ್ಲಿ ಮಹಿಳೆಯರು, ರೈತರು, ಬಡವರು ಮತ್ತು ಯುವಕರ ಉನ್ನತಿಯನ್ನು ಬಿಜೆಪಿ ಕೇಂದ್ರೀಕರಿಸಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ಪ್ರಧಾನಿ ಮೋದಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, … Continue reading ಲೋಕ ಸಮರ 2024: ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಮಹಿಳೆಯರು, ಬಡವರು, ಯುವಕರ ಏಳಿಗೆಗೆ ಒತ್ತು
Copy and paste this URL into your WordPress site to embed
Copy and paste this code into your site to embed