ಬಿಜೆಪಿಯ 5ನೇ ಪಟ್ಟಿ ಬಿಡುಗಡೆ: ಬೆಳಗಾವಿಯಿಂದ ಶೆಟ್ಟರ್, ಚಿಕ್ಕಬಳ್ಳಾಪುರದಿಂದ ಸುಧಾಕರ್ ಕಣಕ್ಕೆ
ನವದೆಹಲಿ: ಮತ್ತೊಮ್ಮೆ ಅಧಿಕಾರಕ್ಕೆ ಏರುವ ಭರವಸೆಯೊಂದಿಗೆ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿರುವ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಇಂದು (ಮಾರ್ಚ್ 24) ತನ್ನ 5ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕದ ಉಳಿದ ನಾಲ್ಕು ಕ್ಷೇತ್ರಗಳಿಗೆ 5ನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬೆಳಗಾವಿ ಕ್ಷೇತ್ರದಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಚಿಕ್ಕಬಳ್ಳಾಪುರದಿಂದ ಮಾಜಿ ಸಚಿವ ಕೆ. ಸುಧಾಕರ್, ರಾಯಚೂರು (ಎಸ್ಸಿ) ಮೀಸಲು ಕ್ಷೇತ್ರದಿಂದ ಶ್ರೀ ರಾಜಾ ಅಮರೇಶ್ವರ ನಾಯಕ್ ಹಾಗೂ ಉತ್ತರ ಕನ್ನಡದಿಂದ ವಿಶ್ವೆಶ್ವರ … Continue reading ಬಿಜೆಪಿಯ 5ನೇ ಪಟ್ಟಿ ಬಿಡುಗಡೆ: ಬೆಳಗಾವಿಯಿಂದ ಶೆಟ್ಟರ್, ಚಿಕ್ಕಬಳ್ಳಾಪುರದಿಂದ ಸುಧಾಕರ್ ಕಣಕ್ಕೆ
Copy and paste this URL into your WordPress site to embed
Copy and paste this code into your site to embed