ಬಿಜೆಪಿಯ 5ನೇ ಪಟ್ಟಿ ಬಿಡುಗಡೆ: ಬೆಳಗಾವಿಯಿಂದ​ ಶೆಟ್ಟರ್​, ಚಿಕ್ಕಬಳ್ಳಾಪುರದಿಂದ ಸುಧಾಕರ್​ ಕಣಕ್ಕೆ

ನವದೆಹಲಿ: ಮತ್ತೊಮ್ಮೆ ಅಧಿಕಾರಕ್ಕೆ ಏರುವ ಭರವಸೆಯೊಂದಿಗೆ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿರುವ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಇಂದು (ಮಾರ್ಚ್​ 24) ತನ್ನ 5ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕದ ಉಳಿದ ನಾಲ್ಕು ಕ್ಷೇತ್ರಗಳಿಗೆ 5ನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬೆಳಗಾವಿ ಕ್ಷೇತ್ರದಿಂದ ಮಾಜಿ ಸಿಎಂ ಜಗದೀಶ್​ ಶೆಟ್ಟರ್​, ಚಿಕ್ಕಬಳ್ಳಾಪುರದಿಂದ ಮಾಜಿ ಸಚಿವ ಕೆ. ಸುಧಾಕರ್​, ರಾಯಚೂರು (ಎಸ್​ಸಿ) ಮೀಸಲು ಕ್ಷೇತ್ರದಿಂದ ಶ್ರೀ ರಾಜಾ ಅಮರೇಶ್ವರ ನಾಯಕ್​ ಹಾಗೂ ಉತ್ತರ ಕನ್ನಡದಿಂದ ವಿಶ್ವೆಶ್ವರ … Continue reading ಬಿಜೆಪಿಯ 5ನೇ ಪಟ್ಟಿ ಬಿಡುಗಡೆ: ಬೆಳಗಾವಿಯಿಂದ​ ಶೆಟ್ಟರ್​, ಚಿಕ್ಕಬಳ್ಳಾಪುರದಿಂದ ಸುಧಾಕರ್​ ಕಣಕ್ಕೆ