ಉತ್ತರ ಪ್ರದೇಶದಂತೆ ರಾಜಸ್ಥಾನದಲ್ಲೂ ಮತ್ತೊಬ್ಬ ಯೋಗಿ ಉದಯವಾಗ್ತಾರಾ? ಯಾರು ಈ ಬಾಬಾ ಬಾಲಕನಾಥ್?
ಜೈಪುರ: ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದ್ದು, ಮುಂದಿನ ಸಿಎಂ ಯಾರು ಎಂಬ ಚರ್ಚೆ ಬಹಳ ಜೋರಾಗಿದೆ. ಇದರ ನಡುವೆ ಉತ್ತರ ಪ್ರದೇಶದಂತೆ ರಾಜಸ್ಥಾನದಲ್ಲೂ ಮತ್ತೊಬ್ಬ ಯೋಗಿ ಉದಯವಾಗಬಹುದು ಎಂದು ಹೇಳಲಾಗುತ್ತಿದೆ. ಧಾರ್ಮಿಕ ನಾಯಕ ಹಾಗೂ ಅಲ್ವಾರ್ ಸಂಸದ ಬಾಬಾ ಬಾಲಕನಾಥ್ ಅವರನ್ನು ರಾಜಸ್ಥಾನದ ಯೋಗಿ ಎಂದೇ ಕರೆಯಲಾಗಿದೆ. ಇವರು ರಾಜಸ್ಥಾನ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳಲಾಗಿದೆ. ಬಾಲಕನಾಥ್ ಅವರು ತಿಜರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಪರ್ಧಿ ಇಮ್ರಾನ್ ಖಾನ್ ವಿರುದ್ಧ ಭಾರಿ ಅಂತರದಲ್ಲಿ ಮುನ್ನಡೆ … Continue reading ಉತ್ತರ ಪ್ರದೇಶದಂತೆ ರಾಜಸ್ಥಾನದಲ್ಲೂ ಮತ್ತೊಬ್ಬ ಯೋಗಿ ಉದಯವಾಗ್ತಾರಾ? ಯಾರು ಈ ಬಾಬಾ ಬಾಲಕನಾಥ್?
Copy and paste this URL into your WordPress site to embed
Copy and paste this code into your site to embed