ರಾಮಮಂದಿರ ಉದ್ಘಾಟನೆಯಂದು ಗೋಧ್ರಾ ರೀತಿಯ ದುರಂತ ಸಂಭವಿಸುವ ಮಾಹಿತಿ ಇದೆ: ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆ ಜನವರಿ 22 ರಂದು ನೆರವೇರಲಿದ್ದು, ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತರು ಕಾತುರದಿಂದ  ಕಾಯುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರವನ್ನು ಟೀಕಿಸುವ ಭರದಲ್ಲಿ ವಿಪಕ್ಷಗಳ ನಾಯಕರು ಜನರ ಕೆಂಗಣ್ಣಿಗೆ ಗುರಿಯಾಗಿದ್ದು, ಈ ಸಾಲಿಗೆ ವಿಧಾನಪರಿಷತ್​ ಸದಸ್ಯ ಬಿ.ಕೆ. ಹರಿಪ್ರಸಾದ್​ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು (ಜನವರಿ 03) ಸುದ್ದಿಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ಬಿ.ಕೆ. ಹರಿಪ್ರಸಾದ್​ ಜನವರಿ 22 ರಂದು ಗೋಧ್ರಾ ರೀತಿಯ ಅಪಾಯ ಸಂಭವಿಸುವ ಮಾಹಿತಿ ಇದೆ. ಹೀಗಾಗಿ ಅಯೋಧ್ಯೆಗೆ ತೆರಳುವವರಿಗೆ ಸರ್ಕಾರ ರಕ್ಷಣೆ ಒದಗಿಸುವ … Continue reading ರಾಮಮಂದಿರ ಉದ್ಘಾಟನೆಯಂದು ಗೋಧ್ರಾ ರೀತಿಯ ದುರಂತ ಸಂಭವಿಸುವ ಮಾಹಿತಿ ಇದೆ: ಬಿ.ಕೆ. ಹರಿಪ್ರಸಾದ್