ಬೆಂಗಳೂರಿನಲ್ಲಿ ಆತಂಕ ಹುಟ್ಟಿಸಿದ ಕಪ್ಪು ಸೂಟ್​ಕೇಸ್​; ಹತ್ತಿರ ಹೋಗಲು ಹೆದರಿದ ಜನ..

ಬೆಂಗಳೂರು: ನಿನ್ನೆಯಷ್ಟೇ ಜಮ್ಮು-ಕಾಶ್ಮೀರದ ಗಡಿಪ್ರದೇಶದಲ್ಲಿ ನಡೆದಿದ್ದ ಭಯೋತ್ಪಾದಕ ಚಟುವಟಿಕೆ ದೇಶದಲ್ಲಿ ಒಂದು ರೀತಿಯ ಆತಂಕ ಹುಟ್ಟಿಸಿದ್ದರೆ, ಇಂದು ರಾಜಧಾನಿ ಬೆಂಗಳೂರಿನಲ್ಲಿ ವಾರಸುದಾರರಿಲ್ಲದೆ ಕಂಡುಬಂದ ಕಪ್ಪು ಸೂಟ್​ಕೇಸ್​ ಸಾರ್ವಜನಿಕರಲ್ಲಿ ಕೆಲಕಾಲ ಭಯ ಮೂಡಿಸಿತ್ತು. ಮಲ್ಲೇಶ್ವರದ 18ನೇ ಅಡ್ಡರಸ್ತೆ ಸಮೀಪ ಕಪ್ಪು ಸೂಟ್​ಕೇಸ್​ ಕೆಲವು ಕಾಲ ವಾರಸುದಾರರಿಲ್ಲದೆ ಕಂಡುಬಂದಿದ್ದರಿಂದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಬಾಂಬ್​ ಪತ್ತೆ ದಳದೊಂದಿಗೆ ಸ್ಥಳಕ್ಕೆ ಆಗಮಿಸಬೇಕಾಯಿತು. ಸೂಕ್ತ ಎಚ್ಚರಿಕೆಯೊಂದಿಗೆ ಬಾಂಬ್​ ಪತ್ತೆ ದಳದವರು ಸೂಟ್​ಕೇಸ್​ಅನ್ನು ಪರೀಕ್ಷಿಸಿದ್ದು, ಅದು ಮಾಮೂಲಿ ಬಟ್ಟೆ ಇರುವ ಸೂಟ್​ಕೇಸ್​ … Continue reading ಬೆಂಗಳೂರಿನಲ್ಲಿ ಆತಂಕ ಹುಟ್ಟಿಸಿದ ಕಪ್ಪು ಸೂಟ್​ಕೇಸ್​; ಹತ್ತಿರ ಹೋಗಲು ಹೆದರಿದ ಜನ..