More

    ರಸ್ತೆ ದಾಟುತ್ತಿದ್ದ ವೇಳೆ ಬೈಕ್​ ಡಿಕ್ಕಿಯಾಗಿ ಅಂಧ ದಂಪತಿ ದುರಂತ ಸಾವು

    ನೆಲಮಂಗಲ: ರಸ್ತೆ ದಾಟುತ್ತಿದ್ದ ವೇಳೆ ಬೈಕ್​ ಡಿಕ್ಕಿಯಾಗಿ ಅಂಧ ದಂಪತಿ ದುರಂತ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ರಾಜಧಾನಿಯಲ್ಲಿ ಇಂದು (ಫೆ.23) ನಡೆದಿದೆ.

    ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಶ್ರೀಧರ್ (52) ಮತ್ತು ಅರ್ಚನಾ (35) ಎಂದು ಗುರುತಿಸಲಾಗಿದೆ. ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್​ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟರು.

    ಬೈಕ್ ಸವಾರನಿಗೂ ಗಂಭೀರ ಗಾಯಗಳಾಗಿದ್ದು, ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಹಿತಿ ತಿಳಿದು ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿದ ನೆಲಮಂಗಲ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. (ಏಜೆನ್ಸೀಸ್​)

    ಬಾಲಿವುಡ್​​ ಬ್ಯೂಟಿ ಜಾಹ್ನವಿಗೆ RCBಯ ಈ ಇಬ್ಬರು ಆಟಗಾರರು ಅಂದ್ರೆ ಸಿಕ್ಕಾಪಟ್ಟೆ ಇಷ್ಟವಂತೆ!

    ಈ ಹುಡುಗ ಕಾಲೇಜಿಗೆ ಹೋಗೋದು ಬೈಕ್-ಕಾರ್​​​​ನಲ್ಲಿ ಅಲ್ಲ, ಫ್ಲೈಟ್​​​​ನಲ್ಲಿ… ಯಾಕೆ ‘ಏನಕ್ಕೆ’ ಅನ್ನೋದು ಗೊತ್ತಾದ್ರೆ ಬೆರಗಾಗ್ತೀರಾ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts