ರಕ್ತದಾನ ಜೀವದಾನಕ್ಕೆ ಸಮಾನ

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ ಉಜಿರೆಯ ಸಂತ ಅಂತೋನಿ ಚರ್ಚ್‌ನ ಭಾರತೀಯ ಕೆಥೋಲಿಕ್ ಯುವ ಸಂಚಲನ ಬೆಳ್ತಂಗಡಿ ವಲಯ ಮತ್ತು ಉಜಿರೆ ಘಟಕ, ಮಂಗಳೂರಿನ ರೆಡ್ ಡ್ರಾಪ್ ಹಾಗೂ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಜಂಟಿ ಆಶ್ರಯದಲ್ಲಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶ್ರೀ ಶಾರದಾ ಮಂಟಪದಲ್ಲಿ ರಕ್ತದಾನ ಶಿಬಿರ ನಡೆಯಿತು. ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಉದ್ಘಾಟಿಸಿ ಮಾತನಾಡಿ, ರಕ್ತದಾನ ಮಾಡುವುದರಿಂದ ಅಗತ್ಯವುಳ್ಳವರಿಗೆ ಜೀವದಾನ ಮಾಡಿದಂತೆ. ಎಲ್ಲ ದಾನಗಳಿಗಿಂತ ರಕ್ತದಾನ ಶ್ರೇಷ್ಠವಾದುದು. ರಕ್ತದಾನ ಮಾಡುವುದರಿಂದ … Continue reading ರಕ್ತದಾನ ಜೀವದಾನಕ್ಕೆ ಸಮಾನ