ಕಾರ್ಮಿಕನನ್ನು ಮೆಟ್ರೋದೊಳಗೆ ಬಿಡದ ಸಿಬ್ಬಂದಿ; BMRCL ಕೊಟ್ಟ ಸ್ಪಷ್ಟನೆ ಹೀಗಿದೆ

ಬೆಂಗಳೂರು: ನಗರದ ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಹರಿದ ಬಟ್ಟೆ ಧರಿಸಿದ್ದ ಎಂಬ ಕಾರಣಕ್ಕೆ ಸಿಬ್ಬಂದಿ ಆತನಿಗೆ ಪ್ರವೇಶ ನಿರಾಕರಿಸಲಾಗಿದ ಎಂದು ಮಂಗಳವಾರ (ಏಪ್ರಿಲ್​ 09) ಸುದ್ದಿ ಪ್ರಕಟಿಸಲಾಗಿತ್ತು. ಈ ಸುದ್ದಿ ಎಲ್ಲೆಡೆ ವೈರಲ್​ ಆಗಿತ್ತು ಮತ್ತು ವ್ಯಾಪಕ ಚರ್ಚೆಗೆ ಆಸ್ಪದ ಮಾಡಿಕೊಟ್ಟಿತ್ತು. ಹಲವರು ಮೆಟ್ರೋ ಸಿಬ್ಬಂದಿಯ ನಡೆಗೆ ಕಿಡಿಕಾರಿದ್ದರು. ಭಾನುವಾರ (ಏಪ್ರಿಲ್​ 07) ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣಕ್ಕೆ ಬಂದ ವ್ಯಕ್ತಿಗೆ ಶರ್ಟ್ ಬಟನ್ ಹಾಕಿ ಶುಭ್ರವಾಗಿ ಬರಬೇಕು ಇಲ್ಲದೇ ಇದ್ದಲ್ಲಿ ಪ್ರವೇಶ ನೀಡುವುದಿಲ್ಲ ಎಂದು ಮೆಟ್ರೋ … Continue reading ಕಾರ್ಮಿಕನನ್ನು ಮೆಟ್ರೋದೊಳಗೆ ಬಿಡದ ಸಿಬ್ಬಂದಿ; BMRCL ಕೊಟ್ಟ ಸ್ಪಷ್ಟನೆ ಹೀಗಿದೆ