ಬಿಎಂಟಿಸಿ ಬಸ್​ನಲ್ಲಿ ನಿರ್ವಾಹಕನ ಸಜೀವ ದಹನ; ಆಕಸ್ಮಿಕನಾ ಅಥವಾ ಇದರ ಹಿಂದಿದ್ಯಾ ಸಂಚಿನ ಕಥೆ?

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಬಿಎಂಟಿಸಿ ಬಸ್ಸೊಂದು ಹೊತ್ತಿ ಉರಿದ ಪ್ರಕರಣ ನಡೆದಿದೆ. ಇದರಲ್ಲಿ ನಿರ್ವಾಹಕರೊಬ್ಬರು ಸಜೀವ ದಹನ ಆಗಿರುವ ದಾರುಣ ಘಟನೆ ನಡೆದಿದೆ. ಆದೆರೆ ಇದೀಗ ಈ ಘಟನೆ ನಿಜಕ್ಕೂ ಆಕಸ್ಮಿಕವೋ ಅಥವಾ ಕೊಲೆಯೋ ಎನ್ನುವ ಪ್ರಶ್ನೆ ಎದ್ದುಕೊಂಡಿದೆ. ಈ ಘಟನೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕೆಎ 57 ಎಫ್ 2069 ನಂಬರಿನ ಸುಮ್ಮನಹಳ್ಳಿ ಡಿಪೋವಿನ ಬಿಎಂಟಿಸಿ ಬಸ್ ನಿನ್ನೆ ಬ್ಯಾಡರಹಳ್ಳಿ ಬಳಿ ಲಿಂಗಧೀರನಹಳ್ಳಿ ಬಸ್ ನಿಲ್ದಾಣಕ್ಕೆ ಬಂದಿದೆ. ಬಸ್ಸಿನ ಚಾಲಕ ಪ್ರಕಾಶ್ ಎಂದಿನಂತೆ ಬಿಎಂಟಿಸಿ … Continue reading ಬಿಎಂಟಿಸಿ ಬಸ್​ನಲ್ಲಿ ನಿರ್ವಾಹಕನ ಸಜೀವ ದಹನ; ಆಕಸ್ಮಿಕನಾ ಅಥವಾ ಇದರ ಹಿಂದಿದ್ಯಾ ಸಂಚಿನ ಕಥೆ?