ಶ್ರೀರಾಮುಲುಗೆ ಶಾಕ್​ ಕೊಟ್ಟ ವಜಾಗೊಂಡ ಬಿಎಂಟಿಸಿ ನೌಕರ: ಸಾರಿಗೆ ಸಚಿವರ ವಿರುದ್ಧವೇ ಚುನಾವಣೆಗೆ ಸ್ಪರ್ಧಿಸಲು ಸಜ್ಜು

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಾರಿಗೆ ಸಚಿವರ ವಿರುದ್ಧವೇ ಅಖಾಡಕ್ಕಿಳಿಯಲು ಕೆಲಸದಿಂದ ವಜಾಗೊಂಡ ಸಾರಿಗೆ ನೌಕರನೊಬ್ಬ ಸಜ್ಜಾಗಿದ್ದು, ಮೊಳಕಾಲ್ಮೂರು ಕ್ಷೇತ್ರ ಕುತೂಹಲ ಮೂಡಿಸಿದೆ. ಶ್ರೀರಾಮುಲು ವಿರುದ್ಧ ಚುನಾವಣೆಗೆ ನಿಲ್ಲಲ್ಲು ರಾಮು.ಡಿ ರೆಡಿಯಾಗಿದ್ದು, ‘ಸಾರಿಗೆ ನೌಕರರ ಸಮಸ್ಯೆಯನ್ನು ಬಗೆಹರಿಸಲಾಗದ ಸಾರಿಗೆ ಸಚಿವರಾದ ಶ್ರೀರಾಮುಲು ವಿರುದ್ಧವೇ ಮೊಳಕಾಲ್ಮೂರು ಕ್ಷೇತ್ರದಿಂದ ಸಾರಿಗೆ ಇಲಾಖೆಯ ಮಾಜಿ ನೌಕರ ರಾಮು ಡಿ. 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ’ ಎಂಬ ಪೋಸ್ಟರ್​ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗ್ತಿದೆ. ಬಿಎಂಟಿಸಿ ಡಿಪೋ-20ರಲ್ಲಿ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದ … Continue reading ಶ್ರೀರಾಮುಲುಗೆ ಶಾಕ್​ ಕೊಟ್ಟ ವಜಾಗೊಂಡ ಬಿಎಂಟಿಸಿ ನೌಕರ: ಸಾರಿಗೆ ಸಚಿವರ ವಿರುದ್ಧವೇ ಚುನಾವಣೆಗೆ ಸ್ಪರ್ಧಿಸಲು ಸಜ್ಜು